ತಿಂಗಳಿಗೊಂದು ಸಸಿ ನೆಟ್ಟು ಪೋಷಿಸಿ: ಅನಂತ್
Team Udayavani, Jan 1, 2018, 11:10 AM IST
ಬೆಂಗಳೂರು: ಪ್ರತಿಯೊಬ್ಬರು ತಿಂಗಳಿಗೆ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು
ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಕಿಮ್ಸ್ ಕಾಲೇಜಿನ ಆವರಣದಲ್ಲಿ “ಹಸಿರು ಬೆಂಗಳೂರು’ ಧ್ಯೇಯದ ಅಡಿಯಲ್ಲಿ ಅದಮ್ಯ ಚೇತನ ಸಂಸ್ಥೆ ನಡೆಸಿದ 105ನೇ ಹಸಿರು
ಭಾನುವಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುಸ್ಥಿರ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಪರಿಸರ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ತಿಂಗಳಿಗೊಂದು ಗಿಡ ನೆಟ್ಟು ಅದನ್ನು ಸಮೃದ್ಧವಾಗಿ ಪೋಷಿಸಲು ಸಂಕಲ್ಪ ತೊಡಬೇಕು. ಜತೆಗೆ ಸಸ್ಯ ಸತ್ಯಾಗ್ರಹ ರೂಪದಲ್ಲಿ ಹಸಿರೀಕರಣ ನಡೆಯಬೇಕು. ಇದಕ್ಕಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಅದರ ಬದಲು ಸ್ಟೀಲ್, ಬಟ್ಟೆ ಬ್ಯಾಗ್ಗಳು ಸೇರಿದಂತೆ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಹೆಚ್ಚು ಬಳಸುವ ಅಗತ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಟ್ರಸ್ಟ್ನ ಡಾ. ತೇಜಸ್ವಿನಿ ಅನಂತಕುಮಾರ್, ಚಿತ್ರನಿರ್ದೇಶಕ ಟಿ.ಎಸ್
ನಾಗಾಭರಣ, ಮಾಜಿ ಶಾಸಕ ರಾಜಶೇಖರ್ ಶೀಲವಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ