12ರಿಂದ ರಾಜ್ಯಾದ್ಯಂತ ವಿವೇಕ್‌ ಬ್ಯಾಂಡ್‌ ಅಭಿಯಾನ


Team Udayavani, Jan 6, 2018, 6:25 AM IST

VIVEK.jpg

ಬೆಂಗಳೂರು: ಸ್ವಾಮಿ ವಿವೇಕಾನಂದರ 155ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯದಾದ್ಯಂತ ಜನವರಿ 12 ರಿಂದ 26ರವರೆಗೆ “ವಿವೇಕ್‌ ಬ್ಯಾಂಡ್‌ ಅಭಿಯಾನ’ ಆಯೋಜಿಸಲಾಗಿದೆ ಎಂದು ಸಮರ್ಥ ಭಾರತ ಟ್ರಸ್ಟ್‌ನ ಟ್ರಸ್ಟಿ ರಾಜೇಶ್‌ ಪದ್ಮಾರ್‌ ತಿಳಿಸಿದರು.

ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಶ್ರುಕವಾರ ಸುದ್ದಿಗೋಷ್ಠಿ ನಡೆಸಿದ ಅವರು, ಯುವಕರಲ್ಲಿ ಸಾಮಾಜಿಕ ಸೇವಾ ಮನೋಭಾವ ಹೆಚ್ಚಿಸಲು ಅಭಿಯಾನ ಆರಂಭಿಸಲಾಗಿದೆ. ಅಭಿಯಾನದಲ್ಲಿ ವಿವೇಕಾನಂದರ “ಉತ್ತಮನಾಗು-ಉಪಕಾರಿಯಾಗು’ ಎಂಬ ಸಂದೇಶ ಸಾರುವ ಬ್ಯಾಂಡ್‌ಗಳನ್ನು ಬಲಗೈಗೆ ಧರಿಸಿ, ಸಂದೇಶದಂತೆ ತಮ್ಮ ಜೀವನ ರೂಪಿಸಿಕೊಳ್ಳಲು ಮುಂದಾಗಲಿದ್ದಾರೆ ಎಂದರು.

2015ರಿಂದ ಆರಂಭವಾದ ಅಭಿಯಾನದಲ್ಲಿ ಪಾಲ್ಗೊಳ್ಳುವ ಯುವಕರ ಸಂಖ್ಯೆ ಪ್ರತಿವರ್ಷ ಹೆಚ್ಚಾಗುತ್ತಿದ್ದು, ಕಳೆದ ವರ್ಷ ನಡೆಸಿದ ಅಭಿಯಾನದಲ್ಲಿ 6 ಲಕ್ಷ ಯುವಕರು ಭಾಗವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ರಾಜ್ಯದಾದ್ಯಂತ 6 ಸಾವಿರಕ್ಕೂ ಹೆಚ್ಚು ಶಾಲಾ-ಕಾಲೇಜುಗಳಲ್ಲಿ ಜಯಂತಿ ನಡೆಯುತ್ತಿದ್ದು, 12 ಲಕ್ಷ ಯುವಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

“ಉತ್ತಮನಾಗು’ ಎಂಬ ಸಂದೇಶದಂತೆ ಕಳೆದ ವರ್ಷ ಅಭಿಯಾನದಲ್ಲಿ ಭಾಗವಹಿಸಿದ್ದ ಯುವಕರು, ಕಾಲೇಜಿಗೆ ಸೂಕ್ತ ಸಮಯಕ್ಕೆ ಹಾಜರಾಗುವುದು, ನಕಲು ಮಾಡದಿರುವುದು, ಗುರು-ಹಿರಿಯರು ಹಾಗೂ ಹೆಣ್ಣು ಮಕ್ಕಳೊಂದಿಗೆ ಸಭ್ಯವಾಗಿ ವರ್ತಿಸುವುದು, ಧೂಮಪಾನ, ಮದ್ಯಪಾನದಂತಹ ವ್ಯಸನಗಳಿಂದ ಹೊರಗೆ ಬಂದಿರುವುದು ಕಂಡುಬಂದಿದೆ. ಕಳೆದ ವರ್ಷ ಅಭಿಯಾನದಲ್ಲಿ ಪಾಲ್ಗೊಂಡಿದ್ದ 6 ಲಕ್ಷ ಯುವಕರ ಪೈಕಿ 1.93 ಲಕ್ಷ ಮಂದಿ ಸಂದೇಶದಿಂದ ಬದಲಾಗಿರುವುದಾಗಿ ಸೆಲ್ಫಿ, ವಾಟ್ಸ್‌ಆ್ಯಪ್‌ ಮೂಲಕ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಅದೇ ರೀತಿ “ಉಪಕಾರಿಯಾಗು’ ಸಂದೇಶದಂತೆ ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದು ಸೇರಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಟ್ರಸ್ಟ್‌ನೊಂದಿಗೆ ಕೈಜೋಡಿಸಿದ್ದು, ಕಳೆದ 7 ತಿಂಗಳಲ್ಲಿ ಟ್ರಸ್ಟ್‌ನಿಂದ 14 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ಜತೆಗೆ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ಒಂದು ಕೋಟಿ ಗಿಡ ನೆಡಲಾಗುವುದು ಎಂದು ರಾಜೇಶ್‌ ಪದ್ಮಾರ್‌ ತಿಳಿಸಿದರು.

ಪ್ಲಾಸ್ಟಿಕ್‌ ನಿಷೇಧಕ್ಕೆ ಆದ್ಯತೆ: ಅಭಿಯಾನದ 14 ದಿನಗಳಲ್ಲಿ ಖಾದಿ ಧರಿಸುವ ಮೂಲಕ ಖಾದಿ ಉದ್ಯಮಕ್ಕೆ ಉತ್ತೇಜನ ನೀಡುವುದು, ಈಗಾಗಲೇ ನೆಟ್ಟಿರುವ ಗಿಡಗಳನ್ನು ಪೋಷಿಸುವುದು ಹಾಗೂ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸಲಾಗುವುದು. ಅಭಿಯಾನಕ್ಕೆ ಕೇಂದ್ರ ಸಚಿವೆ ಸ್ಮತಿ ಇರಾನಿ, ಧರ್ಮಸ್ಥಳ ದೇವಸ್ಥಾನ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಜ್ಞಾನಿ ಡಾ.ಅಣ್ಣಾದೊರೈ, ಭಾರತೀಯ ಮಹಿಳಾ ಕಬಡ್ಡಿ ತಂದ ನಾಯಕ ಮಮತಾ ಪೂಜಾರಿ, ಕ್ರಿಕೆಟರ್‌ ಮಿಥುನ್‌ ಅಭಿಮನ್ಯು, ನಟಿ ರೂಪಿಕಾ ಸೇರಿ ಹಲವು ದನಿಗೂಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.