ರಾಜ್ಯ “ಕೈ” ಪಡೆ ಸೋಷಿಯಲ್ ಮೀಡಿಯಾ ಟೀಮ್ ಗೆ ರಮ್ಯಾ ಪಾಠ!
Team Udayavani, Jan 6, 2018, 1:22 PM IST
ನವದೆಹಲಿ: ಪ್ರತಿದಿನ ತಪ್ಪದೇ ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಪೋಸ್ಟ್ ಮಾಡಿ, ಬಿಜೆಪಿ, ಜೆಡಿಎಸ್ ಪಕ್ಷಗಳ ಹುಳುಕಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಬೆಳಕು ಚೆಲ್ಲಬೇಕು ಎಂದು ಎಐಸಿಸಿ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ರಾಜ್ಯದ ಜಾಲತಾಣ ಟೀಮ್ ಗೆ ಪಾಠ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ವಿ ಸಪೋರ್ಟ್ ಕಾಂಗ್ರೆಸ್(We Support Congress) ಎಂಬ ಗ್ರೂಪ್ ಅನ್ನು ರಚಿಸಬೇಕು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದ ಸಾಧನೆ ಜನರಿಗೆ ತಲುಪಬೇಕು. ಅಲ್ಲದೇ ಕಾಂಗ್ರೆಸ್ ವಿರೋಧಿ ಟ್ರೋಲ್ ಹೆಚ್ಚು ಜನರಿಗೆ ತಲುಪದಂತೆ ಮಾಡಿ ಎಂದು ರಾಜ್ಯ ಸೋಷಿಯಲ್ ಮೀಡಿಯಾ ತಂಡಕ್ಕೆ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ