ಆಧಾರ್ ವಿರುದ್ಧ ವ್ಯವಸ್ಥಿತ ಸಂಚು
Team Udayavani, Jan 12, 2018, 6:00 AM IST
ಬೆಂಗಳೂರು: ಆಧಾರ್ ವಿರುದ್ಧ ವ್ಯವಸ್ಥಿತವಾಗಿ ಕಪ್ಪು ಮಸಿ ಬಳಿಯುವ ಬಗ್ಗೆ ಷಡ್ಯಂತ್ರವೊಂದು ಶುರುವಾಗಿದೆ ಎಂದು
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಮಾಜಿ ಅಧ್ಯಕ್ಷ ನಂದನ್ ನೀಲೇಕಣಿ ಹೇಳಿದ್ದಾರೆ.
ಆಧಾರ್ ಕಾರ್ಡ್ಗಳ ಮಾಹಿತಿ ಸೋರಿಕೆ ಕುರಿತಂತೆ ವರದಿ ಮಾಡಿದ ಪತ್ರಿಕೆ ವರದಿಗಾರ್ತಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದರ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಆಧಾರ್ ಕುರಿತಾಗಿ ಹರಡುತ್ತಿರುವ ಅಪಪ್ರಚಾರಗಳನ್ನು ನೋಡಿದರೆ ಇದು ಶೇ.100ರಷ್ಟು ವ್ಯವಸ್ಥಿತ ಪಿತೂರಿ ಎಂಬುದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ. ಮಾಹಿತಿ ಸೋರಿಕೆ ಬಗ್ಗೆ ಅಗತ್ಯಕ್ಕಿಂತ ಹೆಚ್ಚಾಗಿ ಬಿಂಬಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆಧಾರ್ ಈಗ ಜಾರಿ ಯಲ್ಲಿದೆ. ಅದನ್ನು ಎಲ್ಲರೂ ಒಪ್ಪಿಕೊಳ್ಳಲೇ ಬೇಕಾಗಿದೆ ಎಂದು ಹೇಳಿದ್ದಾರೆ. ಶೀಘ್ರ ದಲ್ಲಿಯೇ ಆಧಾರ್ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಸೂಕ್ತವಾದ ತೀರ್ಪು ನೀಡಲಿದೆ ಎಂದಿದ್ದಾರೆ. ಪ್ರಾಧಿಕಾರ ಜಾರಿಗೊಳಿಸಿದ ವರ್ಚುವಲ್ ಐಡಿ ಸೂಕ್ತವಾದ ಕ್ರಮ ಎಂದು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ