ಒಂದಲ್ಲ, ಎರಡಲ್ಲ, ಸಹಸ್ರಾರು ವಿವೇಕಾನಂದರು!


Team Udayavani, Jan 13, 2018, 6:05 AM IST

Ban13011807Medn.jpg

ಬೆಳಗಾವಿ: ರಾಯಬಾಗ ತಾಲೂಕಿನ ಮುಗಳಖೋಡ ಜಿಡಗಾ ಮಠದ ಶ್ರೀ ಸಿದ್ಧರಾಮೇಶ್ವರ ಸಂಕಲ್ಪ ಜಾತ್ರೆ ಕಾರ್ಯಕ್ರಮದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ 16ರಿಂದ 39 ವಯಸ್ಸಿನ 10,054 ಜನರು
ವಿವೇಕಾನಂದರ ವೇಷ ಧರಿಸಿದರು.

ಜೊತೆಗೆ, 884 ವಾದ್ಯಗಾರರು ಕಹಳೆ, ಜಗ್ಗಲಿಗೆ, ಡೊಳ್ಳು, ಸಂಬಾಳ, ಚಂಡೆ, ಮದ್ದಳೆ, ನಗಾರಿ, ಮೈಸೂರಿನ
ವಾದ್ಯಗಳು ಸೇರಿ ವಿವಿಧ ದೇಸಿ ವಾದ್ಯಗಳನ್ನು ಸಾಮೂಹಿಕವಾಗಿ ಬಾರಿಸಿದರು. ಇವೆರಡೂ ಏಷಿಯನ್‌ ಬುಕ್‌ ಆಫ್‌ ರೆಕಾರ್ಡ್‌ ಹಾಗೂ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌ ಪ್ರವೇಶಿಸುವ ಮೂಲಕ ಮಠದ ಹೆಸರು ಇತಿಹಾಸಕ್ಕೆ ಸೇರ್ಪಡೆಯಾ ಯಿತು. ಈ ಸಂಸ್ಥೆಗಳ ಮುಖ್ಯಸ್ಥರಾದ ಡಾ| ಮನೀಷ ವಿಷ್ಣುಯಿ ಹಾಗೂ ಡಾ| ಅನಿತಾ ದೇಸಾಯಿ ಈ ಎರಡೂ ದಾಖಲೆಗಳನ್ನು ವೇದಿಕೆಯಲ್ಲಿ ಘೋಷಿಸಿ, ಶ್ರೀ ರವಿಶಂಕರ ಗುರೂಜಿ ಹಾಗೂ ಡಾ| ಮುರುಘರಾಜೇಂದ್ರ ಸ್ವಾಮಿಗಳಿಗೆ ಪ್ರಮಾಣ ಪತ್ರ ನೀಡಿದರು. ಈ ಮುಂಚೆ 2015ರಲ್ಲಿ ರಾಯಪುರದಲ್ಲಿ ಮಹಾವೀರ ಇಂಟರನ್ಯಾಷನಲ್‌ ವತಿಯಿಂದ 2576 ಜನ ವಿವೇಕಾನಂದರ ವೇಷ ಧರಿಸಿದ್ದು ದಾಖಲೆಯಾಗಿತ್ತು. ಸ್ವಾಮಿ ವಿವೇಕಾನಂದರ 
ವೇಷಧಾರಿಗಳಿಗೆ ಎಸ್‌.ಎಸ್‌.ಆರ್ಟ್ಸ್ನ 70 ಜನರ ತಂಡ ಪೇಟಾ ತೊಡಿಸಿತ್ತು. ಜತೆಗೆ ವೇಷಧಾರಿಗಳು ವಿವೇಕಾನಂದರ ಸಂದೇಶವನ್ನು ಸಾಮೂಹಿಕವಾಗಿ ಹೇಳುವ ದಾಖಲೆ ಜ.13ರಂದು ನಿರ್ಮಾಣವಾಗಲಿದೆ. ಈ ದಾಖಲೆಯೊಂದಾದರೆ ಮುಗಳಖೋಡ ಮಠದಲ್ಲಿ ಒಟ್ಟು ಮೂರು ದಾಖಲೆಗಳು ನಿರ್ಮಾಣವಾದಂತಾಗುತ್ತದೆ.

– ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.