ಹಾಸನ: ಹಳ್ಳಕ್ಕೆ ಬಿದ್ದ KSRTC ಬಸ್‌; 8 ಬಲಿ,ಹಲವರಿಗೆ ಗಾಯ


Team Udayavani, Jan 13, 2018, 7:21 AM IST

13-2.jpg

ಹಾಸನ: ಕೆಎಸ್‌ಆರ್‌ಟಿಸಿ ಐರಾವತ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ 8ಜನ ಸಾವನ್ನಪ್ಪಿ 10ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶಾಂತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಕೃಷಿ ಕಾಲೇಜ್‌ ಬಳಿ ಶನಿವಾರ ನಸುಕಿನ ಜಾವ ನಡೆದಿದೆ.

ಚಾಲಕ ಲಕ್ಷ್ಮಣ್‌ , ವೈದ್ಯಕೀಯ ವಿದ್ಯಾರ್ಥಿನಿ ಡಯಾನ, ಗಂಗಾಧರ, ಶಿವಪ್ಪ ಛಲವಾದಿ ಸೇರಿದಂತೆ ಇಬ್ಬರು ಮಹಿಳೆಯರು ಮತ್ತು 4 ಪುರುಷರು  ಮೃತಪಟ್ಟ ದುರ್ವೈವಿಗಳು ಎಂದು ತಿಳಿದು ಬಂದಿದೆ.

ಮೃತರ ಪೈಕಿ ಮೂವರು ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದ ಗಂಡಿಬಾಗಿಲು ದೇವಗಿರಿ ಪುತ್ತೋಟ್ ಪೊರವಿಲ್ ನಿವಾಸಿಗಳಾದ ಬಿಜೋ(25), ಶ್ರೀಮತಿ ಸೋನಿಯಾ (27) ಡಯಾನ (20)  ಎನ್ನುವವರಾಗಿದ್ದಾರೆ. ಇವರ ಜೊತೆಗಿದ್ದ ಸೋನಿಯಾರವರ ಗಂಡ ವಿನು ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಂಡಿಬಾಗಿಲಿನ ದೇವಗಿರಿಯ ಚರ್ಚ್ ನಲ್ಲಿ ಇಂದು ಹಾಗೂ ನಾಳೆ ನಡೆಯುತ್ತಿರುವ ವಾರ್ಷಿಕ ಹಬ್ಬ ಹಬ್ಬದಲ್ಲಿ ಪಾಲ್ಗೊಳ್ಳಲು ಒಂದೇ ಕುಟುಂಬಕ್ಕೆ ಸೇರಿದ ಇವರು ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.

ಇನ್ನೋರ್ವ ಮೃತ ದುರ್ದೈವಿ  ಶ್ರೀ ರಾಕೇಶ್ ಪ್ರಭು ಉಜಿರೆಯ ಶ್ರೀ ಧ.ಮ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಶಿಕ್ಷಣ ಮುಗಿಸಿ ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ಅವರು  ಕನ್ಯಾಡಿ ಯ ಶ್ರೀ ರಾಮಕ್ಷೇತ್ರ ದ ಬಳಿಯ ನಿವಾಸಿ ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿದ್ದ  ದಿವಂಗತ ಶ್ರೀ ರಾಮದಾಸ್ ಪ್ರಭುರವರ ಏಕೈಕ ಪುತ್ರ. 

ಬಸ್‌ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

3 ಲಕ್ಷ ಪರಿಹಾರ

ಭೀಕರ ಅಪಘಾತಕ್ಕೆ  ಸಾರಿಗೆ ಸಚಿವ ಎಚ್‌.ಎಂ ರೇವಣ್ಣ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮೃತಪಟ್ಟ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಳುಗಳ ಸಂರ್ಪೂಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದೆಂದು ತಿಳಿಸಿದ್ದಾರೆ.

ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.