ರಾಜ್ಯದ ವಿವಿಧೆಡೆ ಭೀಕರ ಅಪಘಾತಗಳು:13 ಕ್ಕೂ ಹೆಚ್ಚು ಬಲಿ


Team Udayavani, Jan 13, 2018, 9:37 AM IST

2000.jpg

ಹಾಸನ / ಕೋಲಾರ/ ಕಾರವಾರ : ರಾಜ್ಯದ ವಿವಿಧೆಡೆ ಶನಿವಾರ ಭೀಕರ ಅವಘಡಗಳು ಸಂಭವಿಸಿದ್ದು 13 ಕ್ಕೂ ಹೆಚ್ಚು ಮಂದಿ  ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹಾಸನ ತಾಲೂಕಿನ ಶಾಂತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಕೃಷಿ ಕಾಲೇಜ್‌ ಬಳಿ ಶನಿವಾರ ನಸುಕಿನ ಜಾವ ಕೆಎಸ್‌ಆರ್‌ಟಿಸಿ ಐರಾವತ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ 8ಜನ ಸಾವನ್ನಪ್ಪಿ 10ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಚಾಲಕ ಲಕ್ಷ್ಮಣ್‌, ವೈದ್ಯಕೀಯ ವಿದ್ಯಾರ್ಥಿನಿ ಡಯಾನ, ಗಂಗಾಧರ, ಶಿವಪ್ಪ ಛಲವಾದಿ ಸೇರಿದಂತೆ ಇಬ್ಬರು ಮಹಿಳೆಯರು ಮತ್ತು 4 ಪುರುಷರು  ಮೃತಪಟ್ಟ ದುರ್ವೈವಿಗಳು ಎಂದು ತಿಳಿದು ಬಂದಿದೆ.

ಬಸ್‌ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರದಲ್ಲಿ ಮರಕ್ಕೆ ಗುದ್ದಿದ ಅಪೆ ಆಟೋ : 3 ಬಲಿ 
ಮುಳಬಾಗಿಲಿನ ಗಾಜಲಬಾವಿ ಗ್ರಾಮದ ಬಳಿ ಶನಿವಾರ ನಸುಕಿನ 2 ಗಂಟೆಯ ವೇಳೆ ಅಪೆ ಆಟೋ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ್ದು ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ  ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಭಾಸ್ಕರ್‌(35), ಪಾರ್ವತಮ್ಮ(38), ಗೌರಮ್ಮ ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ.

 ಮೃತಪಟ್ಟವರೆಲ್ಲ ಬಂಗಾರ ಪೇಟೆ ತಾಲೂಕು ಸಣ್ಣಕುಪ್ಪ ಗ್ರಾಮದವರೆಂದು ತಿಳಿದು ಬಂದಿದ್ದು, ಖಾದ್ರಿಪುರ ಶನಿಮಹಾತ್ಮ ದೇವಾಲಯಕ್ಕೆ  ತೆರಳಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಾರವಾರದಲ್ಲಿ ಕ್ರೂಸರ್‌ ಮರಕ್ಕೆ ಢಿಕ್ಕಿ; 2ಬಲಿ 
ಕಾರವಾರದ ಚಂಡ್ಯಾ ಗ್ರಾಮದ ಬಳಿ ಕುಷ್ಠಗಿಯಿಂದ ಗೋವಾಕ್ಕೆ ತೆರಳುತ್ತಿದ್ದ  ಕ್ರೂಸರ್‌ವೊಂದು ಮರಕ್ಕೆ ಢಿಕ್ಕಿಯಾಗಿ  ಇಬ್ಬರು ದಾರುಣವಾಗಿ  ಸಾವನ್ನಪ್ಪಿದ್ದು, 10 ಕ್ಕೂಹೆಚ್ಚು ಮಂದಿ  ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಮೃತರಿಬ್ಬರು ಪುರುಷರಾಗಿದ್ದು, ಒಬ್ಬರ ಹೆಸರು ಹನುಮಂತಪ್ಪ ಎಂದು ತಿಳಿದು ಬಂದಿದೆ. ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.