ಭೀಕರ ಅಪಘಾತ:ಹಿರಿಯ ಪತ್ರಕರ್ತ ಡಾ.ವಿರೇಶ ಹಿರೇಮಠ ದುರ್ಮರಣ
Team Udayavani, Jan 14, 2018, 9:33 AM IST
ಬೆಳಗಾವಿ: ಜಿಲ್ಲೆಯ ನಂದಗಡ ಬಳಿ ಶನಿವಾರ ತಡರಾತ್ರಿ ಕಾರು ಮರಕ್ಕೆ ಗುದ್ದಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿರಿಯ ಪತ್ರಕರ್ತ ಡಾ ವಿರೇಶ ಹಿರೇಮಠ ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ದುರ್ಘಟನೆಯ ವೇಳೆ ಕಾರಿನಲ್ಲಿದ್ದ ಪತ್ನಿ ಗೌರಿ ಮತ್ತು ಕಾರು ಚಾಲಕ ಸುನೀಲ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಪ್ರವಾಸ ಮುಗಿಸಿ ಕುಟುಂಬದೊಂದಿಗೆ ಬಾಗಕೋಟೆಗೆ ಹಿಂದಿರುಗುವಾಗ ಘಟನೆ ನಡೆದಿದೆ.
ವಿರೇಶ ಹಿರೇಮಠ ಸದ್ಯ ಬಾಗಲಕೋಟೆ ಬಿವಿವಿ ಕಾಲೇಜಿನಲ್ಲಿ ಪತ್ರಿಕೊಧ್ಯಮ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತಿದ್ದರು.
ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ.
ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…