ಕಾಶೀಪೀಠಕ್ಕಿಲ್ಲ ಭೇದಭಾವ: ಕಾಶಿ ಶ್ರೀ 


Team Udayavani, Jan 16, 2018, 6:55 AM IST

sss.jpg

ಶಿವಮೊಗ್ಗ: ಕೆಲವು ಪೀಠಗಳಲ್ಲಿ ಕಾಣುವ ಗುರು ವಿರಕ್ತ ಎಂಬ ಭೇದ-ಭಾವವನ್ನು ಕಾಶಿಪೀಠ ಎಂದಿಗೂ ಮಾಡಿಲ್ಲ ಎಂದು ಉತ್ತರ ಪ್ರದೇಶದ ವಾರಣಾಸಿ (ಕಾಶಿ) ಜಂಗಮವಾಡಿ ಮಠದ ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ನಗರದ ಜೆ.ಎಚ್‌. ಪಟೇಲ್‌ ಬಡವಾಣೆಯಲ್ಲಿ ಶಿವಮೊಗ್ಗ ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಿರ್ಮಾಣಗೊಂಡಿರುವ ಅರ್ಚಕರ ಹಾಗೂ ಪುರೋಹಿತರ ನೂತನ ಗುರುಕುಲ ಕಟ್ಟಡ ಉದ್ಘಾಟಿಸಿ ಹಾಗೂ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. 

ವೀರಶೈವ ಸಮುದಾಯದಲ್ಲಿ ಗುರು-ವಿರಕ್ತರೆಂಬ ಸೈದಾಟಛಿಂತಿಕ ವಿಭಾಗಗಳಿವೆ. ಆದರೆ ಕಾಶಿಪೀಠದಲ್ಲಿ ಎರಡೂ ಪರಂಪರೆಯ ಪೀಠಾಧೀಶರು ವಿದ್ಯೆ ಕಲಿತು ಹೋಗಿದ್ದಾರೆ. ರಂಭಾಪುರಿ, ಉಜ್ಜಯಿನಿ,ಕೇದಾರ, ಶ್ರೀಶೈಲ ಸೇರಿ ಹಲವಾರು ಪೀಠಗಳ ಜಗದ್ಗುರುಗಳು, ಪ್ರಮುಖ ವಿರಕ್ತ ಪರಂಪರೆ ಜಗದ್ಗುರುಗಳು, ವಿವಿಧ ಮಠಾಧೀಶರು ಅಭ್ಯಾಸ ಮಾಡಿದ್ದಾರೆ. ಅಂತಹ ಮಠಾಧೀಶರಿಂದ ಕರ್ನಾಟಕದ ಧಾರ್ಮಿಕ ಇತಿಹಾಸ ಶ್ರೀಮಂತಗೊಂಡಿದ್ದು, ಅದಕ್ಕೆ ಕಾಶಿಪೀಠವೇ ಭದ್ರ ಬುನಾದಿಯಾಗಿದೆ. ಉತ್ತರದ ತುದಿಯಲ್ಲಿರುವ ಕಾಶಿಪೀಠ ಕರ್ನಾಟಕದಲ್ಲೂ ನಿರಂತರ ಜ್ಞಾನ ಪ್ರಸಾರದ ಕಾರ್ಯ ನಡೆಸುತ್ತಿದೆ ಎಂದರು.

ಕಾಶಿ ಪೀಠದಲ್ಲಿ ವಿದ್ಯೆ ಕಲಿತ ಮಠಾಧೀಶರೆಲ್ಲರೂ ಪೀಠದ ಬಗ್ಗೆ ಇಂದಿಗೂ ಗೌರವಾದರ ಹೊಂದಿದ್ದಾರೆ. ಆದರೆ ಕೆಲವರು ಪಂಚಪೀಠ ಮತ್ತು ವಿರಕ್ತ ಪೀಠಗಳ ನಡುವೆ ಕಂದಕ ಸೃಷ್ಟಿಸಲು ಹುನ್ನಾರ ನಡೆಸುತ್ತಿದ್ದಾರೆ.

ಅಂತಹವರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ ಎಂದು ಕರೆ ನೀಡಿದರು. ಪ್ರತಿಯೊಬ್ಬರೂ “ಸಿದ್ದಾಂತ ಶಿಖಾಮಣಿ’ ಧರ್ಮ ಗ್ರಂಥವನ್ನು ಕನಿಷ್ಠ 5 ಜನರಿಗೆ ಕೊಡುಗೆಯಾಗಿ ನೀಡುವಂತೆ ಆಗಬೇಕು. ಧರ್ಮ ಗ್ರಂಥ ಮನೆಯಲ್ಲಿದ್ದರೆ ಆಚಾರ್ಯರೇ ಜೀವಂತ ಇದ್ದಾರೆಂಬ ಭಾವ ಮೂಡುತ್ತದೆ. ದಶಧರ್ಮ ಸೂತ್ರ ಪಾಲನೆಯಿಂದ ಶಾಂತಿ, ಸುಖ,ಸಮೃದ್ಧಿ 
ಪ್ರಾಪ್ತಿಯಾಗಲಿದೆ ಎಂದರು.

ಬೆಕ್ಕಿನಕಲ್ಮಠ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಹಲಗೂರು ಬೃಹನ್ಮಠದ ರುದ್ರಮುನಿ
ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಂಸದ ಆಯನೂರು ಮಂಜುನಾಥ್‌, ಶಾಸಕ ಬಿ.ವೈ. ರಾಘವೇಂದ್ರ, ನಾಗರಾಜಶಾಸ್ತ್ರಿ , ಮಲ್ಲಿಕಾರ್ಜುನಯ್ಯ ಶಾಸ್ತ್ರಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.