ಕೃಷ್ಣ ಲೀಲೆ ತೋರಿದ ನಕಲಿ ಬಾಬಾಗೆ ಹಿಗ್ಗಾಮುಗ್ಗಾ ಗೂಸಾ!
Team Udayavani, Jan 17, 2018, 10:22 AM IST
ಚಿತ್ರದುರ್ಗ: ಕಷ್ಟಗಳನ್ನು ಪರಿಹರಿಸುವುದಾಗಿ ಜನರಿಗೆ ವಂಚಿಸಿ, ಲಂಪಟ ತನ ತೋರುತ್ತಿದ್ದ ನಕಲಿ ಬಾಬಾನೊಬ್ಬನಮೇಲೆ ನೂರಾರು ಜನರು ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೊಸದುರ್ಗ ತಾಲೂಕಿನ ಕಂಜೀಪುರ ಎಂಬಲ್ಲಿ ನಡೆದಿದೆ.
ಮತ್ತೋಡು ಗ್ರಾಮದ ಲೋಕೇಶ್ ಎಂಬಾತ ಮಹಿಳೆಯರು ಮತ್ತು ಸಮಸ್ಯೆಗಳನ್ನು ಹೇಳಿಕೊಂಡು ಬರುವವರ ಬಳಿ ಹಣ ಪೀಕುವ ಮೂಲಕ ವಂಚಸುತ್ತಿದ್ದ. ಸ್ತ್ರೀಯರ ಮೈ ಕೈ ಮುಟ್ಟಿ ಅಸಹ್ಯವಾಗಿ ವರ್ತಿಸಲು ಆರಂಭಿಸಿದ್ದ ಎನ್ನಲಾಗಿದೆ.
ಈತನಿಗೆ ಪಾಠ ಕಲಿಸುವ ಸಲುವಾಗಿ ಒಂದೆಡೆ ಸೇರಿದ ನೂರಾರು ಜನ ಮುಗಿ ಬಿದ್ದು ಲೋಕೇಶ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್