ಕೃಷ್ಣ ಲೀಲೆ ತೋರಿದ ನಕಲಿ ಬಾಬಾಗೆ ಹಿಗ್ಗಾಮುಗ್ಗಾ ಗೂಸಾ!
Team Udayavani, Jan 17, 2018, 10:22 AM IST
ಚಿತ್ರದುರ್ಗ: ಕಷ್ಟಗಳನ್ನು ಪರಿಹರಿಸುವುದಾಗಿ ಜನರಿಗೆ ವಂಚಿಸಿ, ಲಂಪಟ ತನ ತೋರುತ್ತಿದ್ದ ನಕಲಿ ಬಾಬಾನೊಬ್ಬನಮೇಲೆ ನೂರಾರು ಜನರು ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೊಸದುರ್ಗ ತಾಲೂಕಿನ ಕಂಜೀಪುರ ಎಂಬಲ್ಲಿ ನಡೆದಿದೆ.
ಮತ್ತೋಡು ಗ್ರಾಮದ ಲೋಕೇಶ್ ಎಂಬಾತ ಮಹಿಳೆಯರು ಮತ್ತು ಸಮಸ್ಯೆಗಳನ್ನು ಹೇಳಿಕೊಂಡು ಬರುವವರ ಬಳಿ ಹಣ ಪೀಕುವ ಮೂಲಕ ವಂಚಸುತ್ತಿದ್ದ. ಸ್ತ್ರೀಯರ ಮೈ ಕೈ ಮುಟ್ಟಿ ಅಸಹ್ಯವಾಗಿ ವರ್ತಿಸಲು ಆರಂಭಿಸಿದ್ದ ಎನ್ನಲಾಗಿದೆ.
ಈತನಿಗೆ ಪಾಠ ಕಲಿಸುವ ಸಲುವಾಗಿ ಒಂದೆಡೆ ಸೇರಿದ ನೂರಾರು ಜನ ಮುಗಿ ಬಿದ್ದು ಲೋಕೇಶ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ