ಕೃಷ್ಣ ಲೀಲೆ ತೋರಿದ ನಕಲಿ ಬಾಬಾಗೆ ಹಿಗ್ಗಾಮುಗ್ಗಾ ಗೂಸಾ!
Team Udayavani, Jan 17, 2018, 10:22 AM IST
ಚಿತ್ರದುರ್ಗ: ಕಷ್ಟಗಳನ್ನು ಪರಿಹರಿಸುವುದಾಗಿ ಜನರಿಗೆ ವಂಚಿಸಿ, ಲಂಪಟ ತನ ತೋರುತ್ತಿದ್ದ ನಕಲಿ ಬಾಬಾನೊಬ್ಬನಮೇಲೆ ನೂರಾರು ಜನರು ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೊಸದುರ್ಗ ತಾಲೂಕಿನ ಕಂಜೀಪುರ ಎಂಬಲ್ಲಿ ನಡೆದಿದೆ.
ಮತ್ತೋಡು ಗ್ರಾಮದ ಲೋಕೇಶ್ ಎಂಬಾತ ಮಹಿಳೆಯರು ಮತ್ತು ಸಮಸ್ಯೆಗಳನ್ನು ಹೇಳಿಕೊಂಡು ಬರುವವರ ಬಳಿ ಹಣ ಪೀಕುವ ಮೂಲಕ ವಂಚಸುತ್ತಿದ್ದ. ಸ್ತ್ರೀಯರ ಮೈ ಕೈ ಮುಟ್ಟಿ ಅಸಹ್ಯವಾಗಿ ವರ್ತಿಸಲು ಆರಂಭಿಸಿದ್ದ ಎನ್ನಲಾಗಿದೆ.
ಈತನಿಗೆ ಪಾಠ ಕಲಿಸುವ ಸಲುವಾಗಿ ಒಂದೆಡೆ ಸೇರಿದ ನೂರಾರು ಜನ ಮುಗಿ ಬಿದ್ದು ಲೋಕೇಶ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್