ಡಾ.ಮೋಹನ ಆಳ್ವಾಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ
Team Udayavani, Jan 19, 2018, 7:55 AM IST
ಅಮೀನಗಡ: ಇಂದಿನ ಆಧುನಿಕ ಜಗತ್ತಿನಲ್ಲಿ ಎಲ್ಲ ಸೌಕರ್ಯಗಳನ್ನು ಸುಲಭವಾಗಿ ಪಡೆಯಬಹುದು. ಆದರೆ,
ಒಳ್ಳೆಯ ಸಂಸ್ಕಾರ ಸಿಗುವುದು ಗುರುಕುಲಗಳಲ್ಲಿ ಮಾತ್ರ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವಾ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ನಡೆದ ಚಲನಚಿತ್ರೋತ್ಸವ ಹಾಗೂ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಗುರುಗಳು ಮಾರ್ಗದರ್ಶನ ನೀಡಬೇಕು. ಇದರಿಂದ
ಸಾಮಾಜಿಕ ಬದಲಾವಣೆ ಸಾಧ್ಯ ಎಂದರು. ಇದೇ ವೇಳೆ, ಡಾ.ಮೋಹನ ಆಳ್ವಾ ಅವರಿಗೆ ಮಠದಿಂದ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ 25000 ರೂ.ನಗದು ಹಾಗೂ ಪ್ರಮಾಣ ಪತ್ರವನ್ನು ಹೊಂದಿದೆ.
ಅಂಕಲಿಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸಿದ್ದನಕೊಳ್ಳದ ಮೃತ್ಯುಂಜಯ ಸ್ವಾಮೀಜಿ, ಡಾ. ಶಿವಕುಮಾರ ಸ್ವಾಮೀಜಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್