ವೇದಿಕೆಯಲ್ಲೇ ಕಣ್ಣೀರು ಹಾಕಿದ ಮಂಡಳಿ ಅಧ್ಯಕ್ಷೆ
Team Udayavani, Jan 21, 2018, 6:45 AM IST
ಹುಬ್ಬಳ್ಳಿ: ಜನಪ್ರತಿನಿಧಿಗಳು ಸಹಕಾರ ನೀಡುತ್ತಿಲ್ಲ, ಅಧಿಕಾರಿಗಳು ಮೇಲಧಿಕಾರಿ ಮಾತಿಗೆ ಬೆಲೆ ನೀಡುತ್ತಾ
ಹೇಗಾದರೂ ಮಾಡಿ ಸಾಂಬಾರ ಮಂಡಳಿಯನ್ನು ಮುಚ್ಚಬೇಕು ಎನ್ನುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಶಿಕಲಾ ಕವಲಿ ವೇದಿಕೆ ಮೇಲೆ ಕಣ್ಣೀರಿಟ್ಟ ಘಟನೆ
ನಡೆಯಿತು.
ಇಲ್ಲಿನ ಮೂರುಸಾವಿರ ಮಠದ ಮೈದಾನದಲ್ಲಿ ಶನಿವಾರದಿಂದ ಆರಂಭಗೊಂಡ 8ನೇ ಒಣಮೆಣಸಿನ ಕಾಯಿ ಮೇಳದ
ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರಿಗೆ 2013ರಿಂದ ಇಲ್ಲಿಯವರೆಗೆ 21 ಕೋಟಿ ರೂ. ಅನುದಾನ
ಬಂದಿದ್ದು, ಅದನ್ನು ಠೇವಣಿ ಇರಿಸಿ ರೈತರಿಗೆ ಯಾವುದೇ ಸೌಲಭ್ಯ ನೀಡದೆ ಸುಳ್ಳು ಲೆಕ್ಕ ತೋರಿಸಿದ್ದಾರೆ. ಯಾವುದೇ
ಒಂದು ಕೆಲಸ ಮಾಡಬೇಕಾದರೂ ಜವಾನನಿಗೂ ಸಲಾಂ ಹೊಡೆಯುವ ಸ್ಥಿತಿ ತಂದಿಟ್ಟಿದ್ದಾರೆ. ಅಧ್ಯಕ್ಷೆ ಎನ್ನುವ
ಮರ್ಯಾದೆನೂ ಇಲ್ಲದಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್