ಕಾಂಗ್ರೆಸ್ನವರೇ ಕೌರವರು: ಸಿ.ಟಿ.ರವಿ
Team Udayavani, Jan 22, 2018, 9:59 AM IST
ಹಾಸನ: ರಾಜ್ಯದ ಕಾಂಗ್ರೆಸ್ ಸರ್ಕಾರ ಗೋಪಾಲಕರ, ಗೋರಕ್ಷಕರ ವಿರುದ್ಧವಿದೆ. ಹಾಗಾಗಿ, ಆ ಪಕ್ಷದಲ್ಲಿ ಶ್ರೀಕೃಷ್ಣನಿಲ್ಲ, ಪಾಂಡವರೂ ಇಲ್ಲ. ಅವರು ಬಿಜೆಪಿಯೊಂದಿಗಿದ್ದಾರೆ. ಕೌರವರು ಕಾಂಗ್ರೆಸ್ನಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
ಅವರು ವಿಶ್ಲೇಷಿಸಿದರು.
ನಗರದಲ್ಲಿ ಭಾನುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ಕೌರವರು- ಪಾಂಡವರ ನಡುವಿನ ಹೋರಾಟ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಒಪ್ಪುತ್ತೇನೆ. ಮುಂಬರುವ ಕುರುಕ್ಷೇತ್ರವೆಂಬ ಚುನಾವಣೆಯಲ್ಲಿ ಪಾಂಡವರಿರುವ ಬಿಜೆಪಿ ಗೆಲ್ಲುತ್ತದೆ. ಕೌರವರ ಪಕ್ಷ ಕಾಂಗ್ರೆಸ್ ಸೋಲುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ