ಮಹದಾಯಿ ವಿವಾದ; ವಾಟಾಳ್ ಕರ್ನಾಟಕ ಬಂದ್ ಕರೆಗೆ ವಿರೋಧ, ವಾಗ್ವಾದ!


Team Udayavani, Jan 22, 2018, 3:06 PM IST

Vatal.jpg

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ಜನವರಿ 25ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದೆ.

ಮಹದಾಯಿ ಹೋರಾಟಕ್ಕೆ ಸಂಬಂಧಿಸಿದಂತೆ ನೀಡಿರುವ ಬಂದ್ ವಿಚಾರದಲ್ಲಿ ವಾಟಾಳ್ ನಾಗರಾಜ್ ಬೆಂಬಲಿಗರು ಹಾಗೂ ಕರ್ನಾಟಕ ಸಂಘಟಗಳ ಒಕ್ಕೂಟದ ನಾಗೇಶ್ ನಡುವೆ ನಡೆದಿದೆ ಎನ್ನಲಾದ ಆಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ವೈರಲ್ ಆಗಿದೆ.

ಬಂದ್ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳಲ್ಲಿ ಭಿನ್ನಮತ ಭುಗಿಲೆದ್ದಿದೆ. ನಾವು ಮಹದಾಯಿ ವಿಚಾರದಲ್ಲಿನ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಆದರೆ ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ ಎಂಬುದು ನಾಗೇಶ್ ಹೇಳಿಕೆ.

ವಾಟಾಳ್ ನಾಗರಾಜ್ ಅವರು ತಮ್ಮ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ನಮ್ಮ ಸಂಘಟನೆಗಳ ಜತೆ ಚರ್ಚಿಸದೇ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇಲ್ಲ ಎಂದು ನಾಗೇಶ್ ತಿಳಿಸಿದ್ದಾರೆ.

ಜನವರಿ 25ರ ಕರ್ನಾಟಕ ಬಂದ್ ಬೆಂಬಲಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು  ಪ್ರವೀಣ್ ಶೆಟ್ಟಿ (ಕರ್ನಾಟಕ ರಕ್ಷಣಾ ವೇದಿಕೆ) ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ವಾಟಾಳ್ ನಾಗರಾಜ್ ಕರೆ ಕೊಟ್ಟಿರುವ ಬಂದ್ ಅನ್ನು ಬೆಂಬಲಸಿವುದಿಲ್ಲ ಎಂದು ಹೇಳುವಷ್ಟು ದೊಡ್ಡವರು ನಾಗೇಶ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.