ವಿವಾದಕ್ಕೆ ಕಾಂಗ್ರೆಸ್ಸೇ ಮೂಲ: ಪ್ರಕಾಶ್ ಜಾವಡೇಕರ್
Team Udayavani, Jan 23, 2018, 6:55 AM IST
ಚಿಕ್ಕಮಗಳೂರು: ಮಹದಾಯಿ ವಿವಾದಕ್ಕೆ ಮೂಲ ಕಾರಣವೇ ಕಾಂಗ್ರೆಸ್ ಪಕ್ಷ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದವನ್ನು ಮೊದಲು ನೀರಾವರಿ ನ್ಯಾಯಾಧೀ ಕರಣಕ್ಕೆ ಕೊಂಡೊಯ್ದಿದ್ದು ಮನಮೋಹನ್ ಸಿಂಗ್ ಸರ್ಕಾರ. ನೀರು ಕೊಡುವ ಬಗ್ಗೆ ವಿರೋಧಿಸಿದವರು ಸೋನಿಯಾಗಾಂಧಿ. ಒಂದು ತೊಟ್ಟು ನೀರು ಬಿಡಬಾರದೆಂದರು. ರಾಹುಲ್ಗಾಂಧಿ ಸಹ ಇದಕ್ಕೆ ಸಾಥ್ ನೀಡಿದರು. ಹೀಗಾಗಿ ಗೋವಾದಲ್ಲಿ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷ ವಿರೋಧಿಸುತ್ತಾ ಬಂತು, ಈಗಲೂ ವಿರೋಧಿಸುತ್ತಿದೆ ಎಂದರು. ಗೋವಾ ಮುಖ್ಯಮಂತ್ರಿ ಪರ್ರಿಕರ್ ಉತ್ತಮ ನಿಲುವು ತೆಗೆದುಕೊಂಡು ಕುಡಿವ ನೀರಿಗಾಗಿ 6.5 ಟಿಎಂಸಿ ನೀರು ಬಿಡೋಣ. ಕುಡಿವ ನೀರಿಗಾಗಿ ಇದನ್ನು ನ್ಯಾಯಾಧೀಕರಣದ ಹೊರಗೆ ಪರಿಹರಿಸಿಕೊಳ್ಳೋಣ
ಎಂದಿದ್ದರು. ಗೋವಾ ಕಾಂಗ್ರೆಸ್ ಇದನ್ನು ಬೆಂಬಲಿಸಬೇಕಿತ್ತು. ಆದರೆ, ಹಾಗೆ ಮಾಡಲಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ