ಎಲ್ಲ ವಿವಿಗಳು ಒಂದೇ ಕಾಯ್ದೆಯಡಿ ಬರಲಿ


Team Udayavani, Jan 24, 2018, 9:24 AM IST

24-5.jpg

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ಕಾಯ್ದೆಯಡಿ ತರುವ ನಿಟ್ಟಿನಲ್ಲಿ ಸೂಕ್ತ ನಿಯಮ ರಚಿಸಬೇಕೆಂದು ಶಿಕ್ಷಣ ತಜ್ಞರು, ಮೇಲ್ಮನೆ ಸದಸ್ಯರು ಹಾಗೂ ವಿಶ್ರಾಂತ ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶಿಕ್ಷಕರ ಸದನಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮಗಳು -2017 ಒಂದು ಅವಲೋಕನ ಎಂಬ ದುಂಡು ಮೇಜಿನ ಸಭೆಯಲ್ಲಿ ಶಿಕ್ಷಣ ತಜ್ಞರು ಅಭಿಪ್ರಾಯ ಮಂಡಿಸಿ, ವಿಶ್ವವಿದ್ಯಾಲಯಕ್ಕೆ ಕುಲಪತಿಗಳ ನೇಮಕ ವಿಚಾರವಾಗಿ ಸರ್ಕಾರದ ಹಸ್ತಕ್ಷೇಪ ಮಾಡಬಾರದು. ಐಎಸ್‌ಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸುವ ಬದಲು,
ಹಿರಿಯ ಪ್ರಾಧ್ಯಾಪಕರನ್ನೇ ಈ ಹುದ್ದೆಗೆ ನೇಮಿಸಬೇಕು ಎಂಬ ಸಲಹೆ ನೀಡಿದರು.

ಕೇಂದ್ರೀಕೃತ ನೇಮಕಾತಿ ಪ್ರಾಧಿಕಾರ ಕೂಡ ವಿಶ್ವವಿದ್ಯಾಲಯಗಳ ಸ್ವಾಯುತ್ತತೆಯನ್ನು ಕಡಿತಗೊಳಿಸುವ ಉದ್ದೇಶ ಹೊಂದಿದ್ದು, ಅದನ್ನು ಬದಲಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ನೇರ ಹಸ್ತಕ್ಷೇಪ ಮಾಡಿ ಆರ್ಥಿಕ ಸ್ವಾಯತ್ತತೆಯನ್ನು ಕಡಿತಗೊಳಿಸುವ ಹುನ್ನಾರ ಹೊಸ ಕಾಯ್ದೆಯಲ್ಲಿದೆ ಎಂದು ವಿಟಿಯು ನಿವೃತ್ತ ಪ್ರಾಧ್ಯಾಪಕ ಡಾ.ಬಲವೀರ್‌ ರೆಡ್ಡಿ ಹೇಳಿದರು.

 ಮೇಲ್ಮನೆ ಸದಸ್ಯ ಪುಟ್ಟಣ್ಣ ಮಾತನಾಡಿ, ಕುಲಪತಿಗಳ ನೇಮಕಾತಿ ಹಲವು ರೀತಿಯ ಅವ್ಯವಹಾರಕ್ಕೆ ಕಾರಣವಾಗುತ್ತಿದ್ದು, ನೇಮಕಾತಿಯನ್ನು ಪಾರದರ್ಶಕವಾಗಿ ಮಾಡುವಂತಹ ಕಾಯ್ದೆ ತರಬೇಕು ಎಂದರು. ಮೇಲ್ಮನೆ ಮಾಜಿ ಸದಸ್ಯ ಪ್ರೊ.ಪಿ.ವಿ. ಕೃಷ್ಣಭಟ್ಟ, ಶಿಕ್ಷಣ ತಜ್ಞ ಡಾ. ಎಂ.ಕೆ.ಶ್ರೀಧರ್‌, ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರುಳಾಪುರ, ಡಾ.ರಾಮಚಂದ್ರಶೆಟ್ಟಿ, ಯುವಿಸಿಇ ಪ್ರಾಂಶುಪಾಲ ಡಾ. ಕೆ.ಆರ್‌.ವೇಣುಗೋಪಾಲ್‌, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿ ಹಂಗಾಮಿ ಕುಲಪತಿ ಡಾ.ಎಂ.ಕೆ.ರಮೇಶ್‌, ಶಿಕ್ಷಣ ಕ್ಷೇತ್ರದ ಪ್ರಮುಖರಾದ ಶ್ರೀನಿವಾಸಯ್ಯ, ಕೃಷ್ಣ ವೆಂಕಟೇಶ್‌, ಡಾ.ರಾಮಕೃಷ್ಣ, ಡಾ. ಜಯಕೃಷ, ವಸಂತ
ಕುಮಾರ್‌ ಮೊದಲಾದವರು ಭಾಗವಹಿಸಿದ್ದರು. 

ಅಧಿನಿಯಮ ರೂಪಿಸಿ
ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮ-2017ರ ಜಾರಿಗೂ ಮೊದಲು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಮತ್ತು ವಿಶ್ವವಿದ್ಯಾಲ ಯಗಳ ನೌಕರರೊಂದಿಗೆ ಚರ್ಚಿಸಬೇಕು. ಸಂಬಂಧಪಟ್ಟ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ಉನ್ನತ ಶಿಕ್ಷಣದ ಶ್ರೇಯಾಭಿವೃದ್ಧಿಗೆ ಪೂರಕವಾಗುವಂತ ಅಧಿನಿಯಮ ರೂಪಿಸಬೇಕು ಎಂಬ ಒತ್ತಾಯವನ್ನು ಸರ್ಕಾರಕ್ಕೆ ದುಂಡು ಮೇಜಿನ ಸಭೆಯ ಮೂಲಕ ಮಾಡಲಾಗಿದೆ. 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.