ಎಲ್ಲ ವಿವಿಗಳು ಒಂದೇ ಕಾಯ್ದೆಯಡಿ ಬರಲಿ


Team Udayavani, Jan 24, 2018, 9:24 AM IST

24-5.jpg

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ಕಾಯ್ದೆಯಡಿ ತರುವ ನಿಟ್ಟಿನಲ್ಲಿ ಸೂಕ್ತ ನಿಯಮ ರಚಿಸಬೇಕೆಂದು ಶಿಕ್ಷಣ ತಜ್ಞರು, ಮೇಲ್ಮನೆ ಸದಸ್ಯರು ಹಾಗೂ ವಿಶ್ರಾಂತ ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶಿಕ್ಷಕರ ಸದನಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮಗಳು -2017 ಒಂದು ಅವಲೋಕನ ಎಂಬ ದುಂಡು ಮೇಜಿನ ಸಭೆಯಲ್ಲಿ ಶಿಕ್ಷಣ ತಜ್ಞರು ಅಭಿಪ್ರಾಯ ಮಂಡಿಸಿ, ವಿಶ್ವವಿದ್ಯಾಲಯಕ್ಕೆ ಕುಲಪತಿಗಳ ನೇಮಕ ವಿಚಾರವಾಗಿ ಸರ್ಕಾರದ ಹಸ್ತಕ್ಷೇಪ ಮಾಡಬಾರದು. ಐಎಸ್‌ಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸುವ ಬದಲು,
ಹಿರಿಯ ಪ್ರಾಧ್ಯಾಪಕರನ್ನೇ ಈ ಹುದ್ದೆಗೆ ನೇಮಿಸಬೇಕು ಎಂಬ ಸಲಹೆ ನೀಡಿದರು.

ಕೇಂದ್ರೀಕೃತ ನೇಮಕಾತಿ ಪ್ರಾಧಿಕಾರ ಕೂಡ ವಿಶ್ವವಿದ್ಯಾಲಯಗಳ ಸ್ವಾಯುತ್ತತೆಯನ್ನು ಕಡಿತಗೊಳಿಸುವ ಉದ್ದೇಶ ಹೊಂದಿದ್ದು, ಅದನ್ನು ಬದಲಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ನೇರ ಹಸ್ತಕ್ಷೇಪ ಮಾಡಿ ಆರ್ಥಿಕ ಸ್ವಾಯತ್ತತೆಯನ್ನು ಕಡಿತಗೊಳಿಸುವ ಹುನ್ನಾರ ಹೊಸ ಕಾಯ್ದೆಯಲ್ಲಿದೆ ಎಂದು ವಿಟಿಯು ನಿವೃತ್ತ ಪ್ರಾಧ್ಯಾಪಕ ಡಾ.ಬಲವೀರ್‌ ರೆಡ್ಡಿ ಹೇಳಿದರು.

 ಮೇಲ್ಮನೆ ಸದಸ್ಯ ಪುಟ್ಟಣ್ಣ ಮಾತನಾಡಿ, ಕುಲಪತಿಗಳ ನೇಮಕಾತಿ ಹಲವು ರೀತಿಯ ಅವ್ಯವಹಾರಕ್ಕೆ ಕಾರಣವಾಗುತ್ತಿದ್ದು, ನೇಮಕಾತಿಯನ್ನು ಪಾರದರ್ಶಕವಾಗಿ ಮಾಡುವಂತಹ ಕಾಯ್ದೆ ತರಬೇಕು ಎಂದರು. ಮೇಲ್ಮನೆ ಮಾಜಿ ಸದಸ್ಯ ಪ್ರೊ.ಪಿ.ವಿ. ಕೃಷ್ಣಭಟ್ಟ, ಶಿಕ್ಷಣ ತಜ್ಞ ಡಾ. ಎಂ.ಕೆ.ಶ್ರೀಧರ್‌, ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರುಳಾಪುರ, ಡಾ.ರಾಮಚಂದ್ರಶೆಟ್ಟಿ, ಯುವಿಸಿಇ ಪ್ರಾಂಶುಪಾಲ ಡಾ. ಕೆ.ಆರ್‌.ವೇಣುಗೋಪಾಲ್‌, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿ ಹಂಗಾಮಿ ಕುಲಪತಿ ಡಾ.ಎಂ.ಕೆ.ರಮೇಶ್‌, ಶಿಕ್ಷಣ ಕ್ಷೇತ್ರದ ಪ್ರಮುಖರಾದ ಶ್ರೀನಿವಾಸಯ್ಯ, ಕೃಷ್ಣ ವೆಂಕಟೇಶ್‌, ಡಾ.ರಾಮಕೃಷ್ಣ, ಡಾ. ಜಯಕೃಷ, ವಸಂತ
ಕುಮಾರ್‌ ಮೊದಲಾದವರು ಭಾಗವಹಿಸಿದ್ದರು. 

ಅಧಿನಿಯಮ ರೂಪಿಸಿ
ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮ-2017ರ ಜಾರಿಗೂ ಮೊದಲು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಮತ್ತು ವಿಶ್ವವಿದ್ಯಾಲ ಯಗಳ ನೌಕರರೊಂದಿಗೆ ಚರ್ಚಿಸಬೇಕು. ಸಂಬಂಧಪಟ್ಟ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ಉನ್ನತ ಶಿಕ್ಷಣದ ಶ್ರೇಯಾಭಿವೃದ್ಧಿಗೆ ಪೂರಕವಾಗುವಂತ ಅಧಿನಿಯಮ ರೂಪಿಸಬೇಕು ಎಂಬ ಒತ್ತಾಯವನ್ನು ಸರ್ಕಾರಕ್ಕೆ ದುಂಡು ಮೇಜಿನ ಸಭೆಯ ಮೂಲಕ ಮಾಡಲಾಗಿದೆ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.