ಕವಿ ಸಿದ್ದಪ್ಪ ಬಿದರಿಗೆ ಅಂಬಿಕಾತನಯದತ್ತ ಪ್ರಶಸ್ತಿ
Team Udayavani, Jan 25, 2018, 6:40 AM IST
ಧಾರವಾಡ: ವರಕವಿ ದ.ರಾ.ಬೇಂದ್ರೆಯವರ 123ನೇ ಜನ್ಮದಿನ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ
ಟ್ರಸ್ಟ್ ಕೊಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ-2018ಗೆ ಬಾಗಲಕೋಟೆಯ ಬೀಳಗಿಯ ಜಾನಪದ ಕವಿ ಸಿದ್ದಪ್ಪ ಬಿದರಿ ಭಾಜನರಾಗಿದ್ದಾರೆ.
ಒಂದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿಯನ್ನು ಜ.31ರಂದು ಸಂಜೆ 5:30 ಗಂಟೆಗೆ ಸಾಧನಕೇರಿ ಬೇಂದ್ರೆ
ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಕವಿ,ನಾಡೋಜ ಡಾ. ಚೆನ್ನವೀರ ಕಣವಿ ಪ್ರದಾನ ಮಾಡಲಿದ್ದಾರೆ.
ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಸಿದಟಛಿರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೃಷಿ ಕುಟುಂಬದಲ್ಲಿ
ಜನಿಸಿರುವ ಸಿದ್ದಪ್ಪ ಅಕ್ಷರಶಃ ಅನಕ್ಷರಸ್ಥರು. ಕೃಷಿ ಕಾಯಕದೊಂದಿಗೆ ನುಡಿ ಮುತ್ತಿನ ಮಾಲಿ ಮತ್ತು ಜಾನಪದ ಜವಾರಿ ಸಮಗ್ರ ಕವನ ಸಂಕಲನ ಸೇರಿ 25ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.
ಡಿ.ಎಂ.ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ