ಮಹದಾಯಿ ಉಳಿಸಿ ಆಂದೋಲನ ಶುರು
Team Udayavani, Jan 25, 2018, 6:45 AM IST
ಖಾನಾಪುರ: ಕರ್ನಾಟಕದಲ್ಲಿ ಮಹದಾಯಿ ಯೋಜನೆ ಜಾರಿಗಾಗಿ ನಿರಂತರ ಪ್ರತಿಭಟನೆ ಹಾಗೂ ಬಂದ್ ಆಚರಣೆ ನಡೆಯುತ್ತಿದ್ದರೆ ಇನ್ನೊಂದೆಡೆ ಗೋವಾದಲ್ಲಿ ಮಹದಾಯಿ ಬಚಾವೋ ಆಂದೋಲನ ಆರಂಭವಾಗಿದೆ.
ಗೋವಾದ ಮಹದಾಯಿ ಬಚಾವೋ ಆಂದೋಲನದ ಮುಖಂಡ ಆನಂದ ಶಿರೋಡಕರ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ಬುಧವಾರದಿಂದ ಮಹದಾಯಿ ಉಳಿಸಿ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಗೋವಾ ರಾಜ್ಯದಲ್ಲಿ ಒಂದು ವಾರದ ಕಾಲ ಈ ಆಂದೋಲನ ನಡೆಯಲಿದೆ.
ಕರ್ನಾಟಕ ಮತ್ತು ಗೋವಾ ಗಡಿ ಭಾಗದಲ್ಲಿರುವ ಸುರಲ್ದ ಐತಿಹಾಸಿಕ ಸಾತೇರಿ ದುರ್ಗಾಮಾತಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಆಂದೋಲನದ ಸದಸ್ಯರು ಸುರಲ್ನಿಂದಲೇ ಮಹದಾಯಿ ಬಚಾವೋ ಆಂದೋಲನ ಆರಂಭ ಮಾಡಿದರು. ಕಳಸಾ ನಾಲಾ ಸೇರಿ ಮಹದಾಯಿ ಕೊಳ್ಳದ ಹತ್ತು ಉಪನದಿಗಳ ನೀರನ್ನು ಕುಂಭದಲ್ಲಿ ತಂಬಿಕೊಂಡು ಗೋವಾಕ್ಕೆ ತೆರಳಿದರು,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ