ಮಹಾ ಬಂದ್ ಮುಕ್ತಾಯ; ಸರ್ಕಾರಿ ಬಸ್ ಸಂಚಾರ ಆರಂಭ
Team Udayavani, Jan 25, 2018, 4:16 PM IST
ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬಂದ್ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸರ್ಕಾರಿ ಬಸ್ಗಳ ಸಂಚಾರ ಗುರುವಾರ ಸಂಜೆ 4 ಗಂಟೆಯ ವೇಳೆಗೆ ರಾಜ್ಯಾಧ್ಯಂತ ಪುನರಾರಂಭಗೊಂಡಿದೆ. ಬೆಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ.
ರಾಜ್ಯದೆಲ್ಲೆಡೆ 800ಕ್ಕೂ ಹೆಚ್ಚು ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ಆರಂಭಿಸಿದ್ದು ಇದರಿಂದಾಗಿ ಪರದಾಡುತ್ತಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಬೆಳಗಿನಿಂದ ಸ್ಥಗಿತಗೊಳಿಸಲಾಗಿದ್ದ ಬಿಎಂಟಿಸ್ ಬಸ್ ಸಂಚಾರವನ್ನು ಸಂಜೆ ಆರಂಭಿಸಲಾಗಿದ್ದು ಪ್ರಯಾಣಿಕರು ನಿರಾಳರಾಗಿದ್ದಾರೆ.
ಪರಿಸ್ಥಿತಿಯನ್ನು ನೋಡಿಕೊಂಡು ಅಹಿತಕರ ಘಟನೆಗಳು ವರದಿಯಾಗದ ಹಿನ್ನಲೆಯಲ್ಲಿ ಬಸ್ ಸಂಚಾರ ಪುನರಾರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?