ಮಠದ ವಿಚಾರದಲ್ಲಿ ಕೈ ಹಾಕಲ್ಲ: ಲಮಾಣಿ
Team Udayavani, Jan 27, 2018, 6:45 AM IST
ಹಾವೇರಿ: ಮಠಗಳ ವಿಚಾರದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಕೈ ಹಾಕುವುದಿಲ್ಲ. ಮಠಗಳಲ್ಲಿ ವಿವಾದ ಉಂಟಾದರೆ, ಮಠ ಯಾರಿಗೆ ಸೇರಿದ್ದು ಎಂಬ ಗೊಂದಲ ಏರ್ಪಟ್ಟರೆ ಅಂಥಲ್ಲಿ ಮಠದ ನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಿಸುವುದನ್ನು ಬಿಟ್ಟರೆ ಮಠದ ಬೇರೆ ಯಾವ ವಿಚಾರದಲ್ಲೂ ಸರ್ಕಾರ ಹಸ್ತಕ್ಷೇಪ
ಮಾಡುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಪುನರುಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕೆಲವು ಮಠಗಳನ್ನೂ ದೇವಸ್ಥಾನಗಳೆಂದು ನೋಟಿμಕೇಶನ್ ಮಾಡಲಾಗಿದೆ. ಈಗ ದೇವಸ್ಥಾನಗಳ ಆಸ್ತಿ ಸಮೀಕ್ಷೆ ಮಾಡಿಸಿದಾಗ ಈ ವಿಚಾರ ಬಹಿರಂಗಗೊಂಡಿದೆ. ಇದನ್ನೇ
ಬಿಜೆಪಿಯವರು ಮಠಾಧೀಶರನ್ನು, ಭಕ್ತರನ್ನು ದಾರಿತಪ್ಪಿಸಿ ವಿವಾದ ಸೃಷ್ಟಿಸಿದರು. ಅನುವಂಶಿಕವಾಗಿ ಪೂಜೆ ಮಾಡಿಕೊಂಡು ಬಂದ ಒಂದೇ ಕುಟುಂಬದ, ಒಂದೇ ಜಾತಿಯವರಿಗೆ ಸೇರಿದ ದೇವಸ್ಥಾನಗಳಿಗೆ ಸಂಬಂಧಿಸಿದ 50ರಿಂದ 60 ಪ್ರಕರಣಗಳು ಇಲಾಖೆಯ ಮುಂದಿದ್ದು, ಅವುಗಳನ್ನು ಜ.31 ಇಲ್ಲವೇ ಫೆಬ್ರವರಿ 1ರಂದು ಸಭೆ ನಡೆಸಿ ಡಿನೋಟಿಫೈ ಮಾಡಿ ಅವರ ದೇವಸ್ಥಾನ ಅವರಿಗೆ ಕೊಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ