ಮಠದ ವಿಚಾರದಲ್ಲಿ ಕೈ ಹಾಕಲ್ಲ: ಲಮಾಣಿ
Team Udayavani, Jan 27, 2018, 6:45 AM IST
ಹಾವೇರಿ: ಮಠಗಳ ವಿಚಾರದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಕೈ ಹಾಕುವುದಿಲ್ಲ. ಮಠಗಳಲ್ಲಿ ವಿವಾದ ಉಂಟಾದರೆ, ಮಠ ಯಾರಿಗೆ ಸೇರಿದ್ದು ಎಂಬ ಗೊಂದಲ ಏರ್ಪಟ್ಟರೆ ಅಂಥಲ್ಲಿ ಮಠದ ನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಿಸುವುದನ್ನು ಬಿಟ್ಟರೆ ಮಠದ ಬೇರೆ ಯಾವ ವಿಚಾರದಲ್ಲೂ ಸರ್ಕಾರ ಹಸ್ತಕ್ಷೇಪ
ಮಾಡುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಪುನರುಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕೆಲವು ಮಠಗಳನ್ನೂ ದೇವಸ್ಥಾನಗಳೆಂದು ನೋಟಿμಕೇಶನ್ ಮಾಡಲಾಗಿದೆ. ಈಗ ದೇವಸ್ಥಾನಗಳ ಆಸ್ತಿ ಸಮೀಕ್ಷೆ ಮಾಡಿಸಿದಾಗ ಈ ವಿಚಾರ ಬಹಿರಂಗಗೊಂಡಿದೆ. ಇದನ್ನೇ
ಬಿಜೆಪಿಯವರು ಮಠಾಧೀಶರನ್ನು, ಭಕ್ತರನ್ನು ದಾರಿತಪ್ಪಿಸಿ ವಿವಾದ ಸೃಷ್ಟಿಸಿದರು. ಅನುವಂಶಿಕವಾಗಿ ಪೂಜೆ ಮಾಡಿಕೊಂಡು ಬಂದ ಒಂದೇ ಕುಟುಂಬದ, ಒಂದೇ ಜಾತಿಯವರಿಗೆ ಸೇರಿದ ದೇವಸ್ಥಾನಗಳಿಗೆ ಸಂಬಂಧಿಸಿದ 50ರಿಂದ 60 ಪ್ರಕರಣಗಳು ಇಲಾಖೆಯ ಮುಂದಿದ್ದು, ಅವುಗಳನ್ನು ಜ.31 ಇಲ್ಲವೇ ಫೆಬ್ರವರಿ 1ರಂದು ಸಭೆ ನಡೆಸಿ ಡಿನೋಟಿಫೈ ಮಾಡಿ ಅವರ ದೇವಸ್ಥಾನ ಅವರಿಗೆ ಕೊಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ