ರಕ್ಕಸನಂತೆ ಮಗನ ಮೇಲೆ ಹಲ್ಲೆ ಮಾಡಿದ ಪಾಪಿ ತಂದೆ ಸೆರೆ
Team Udayavani, Jan 27, 2018, 3:55 PM IST
ಬೆಂಗಳೂರು: ಸ್ವಂತ ಮಗನನ್ನು ಚೆಂಡಿನಂತೆ ಎಸೆದು, ಬೆಡ್ ಮೇಲೆ ದಿಂಬು ಎಸೆದಂತೆ ಎಸೆದು ಕಾಲಿನಿಂದ ತುಳಿದು ಅಮಾನವೀಯವಾಗಿ ರಕ್ಕಸನಂತೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಂಗೇರಿಯ ಗ್ಲೋಬಲ್ ವಿಲೇಜ್ ಬಳಿ ಘಟನೆ ನೆಡೆದಿದ್ದು, ಸುಳ್ಳು ಹೇಳಿದ ಎಂಬ ಕಾರಣಕ್ಕೆ ಮಹೇಂದ್ರ ಎಂಬಾತ ತನ್ನ 11 ವರ್ಷದ ಮಗನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾನೆ. ಕೃತ್ಯವನ್ನು ಆತನ ಪತ್ನಿ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾಳೆ.
ಸಾಮಾಜಿಕ ತಾಣಗಳಲ್ಲಿ ವಿಡಿಯೋ ವೈರಲ್
ಸುಳ್ಳು ಹೇಳಿದ ಎಂಬ ಕಾರಣಕ್ಕೆ ಹೊಡೆದ ವಿಡಿಯೋವನ್ನು ಇನ್ನೊಮ್ಮೆ ಸುಳ್ಳು ಹೇಳಿದರೆ ಮತ್ತೆ ಮಗನಿಗೆ ತೋರಿಸುವ ಸಲುವಾಗಿ ನಾನೇ ವಿಡಿಯೋ ಚಿತ್ರೀಕರಿಸಲು ಹೇಳಿದ್ದೆ ಎಂದು ಮಹೇಂದ್ರ ಹೇಳಿಕೊಂಡಿದ್ದಾನೆ.
ಮೊಬೈಲ್ ಹಾಳಾಗಿ ವಿಡಿಯೋ ಬಯಲಾಯಿತು!
ಹಾಳಾದ ಮೊಬೈಲನ್ನು ರಿಪೇರಿಗೆಂದು ಕೊಟ್ಟಾಗ ಕ್ಯಾಶ್ ಕ್ಲಿಯರ್ ಮಾಡುವಾಗ ವಿಡಿಯೋವನ್ನು ನೋಡಿ ಸಾಮಾಜಿಕ ತಾಣಗಳಲ್ಲಿ ಹಾಕಿ ವೈರಲ್ ಆಗುವಂತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪತಿಯ ಕೃತ್ಯವನ್ನು ಪತ್ನಿ ಪೊಲೀಸರ ಮುಂದೆ ಸಮರ್ಥಿಸಿಕೊಂಡಿದ್ದಾಳೆ.
ಪೊಲೀಸರು ವಿಡಿಯೋ ನೋಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಂದ್ರನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!