ರಕ್ಕಸನಂತೆ ಮಗನ ಮೇಲೆ ಹಲ್ಲೆ ಮಾಡಿದ ಪಾಪಿ ತಂದೆ ಸೆರೆ
Team Udayavani, Jan 27, 2018, 3:55 PM IST
ಬೆಂಗಳೂರು: ಸ್ವಂತ ಮಗನನ್ನು ಚೆಂಡಿನಂತೆ ಎಸೆದು, ಬೆಡ್ ಮೇಲೆ ದಿಂಬು ಎಸೆದಂತೆ ಎಸೆದು ಕಾಲಿನಿಂದ ತುಳಿದು ಅಮಾನವೀಯವಾಗಿ ರಕ್ಕಸನಂತೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಂಗೇರಿಯ ಗ್ಲೋಬಲ್ ವಿಲೇಜ್ ಬಳಿ ಘಟನೆ ನೆಡೆದಿದ್ದು, ಸುಳ್ಳು ಹೇಳಿದ ಎಂಬ ಕಾರಣಕ್ಕೆ ಮಹೇಂದ್ರ ಎಂಬಾತ ತನ್ನ 11 ವರ್ಷದ ಮಗನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾನೆ. ಕೃತ್ಯವನ್ನು ಆತನ ಪತ್ನಿ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾಳೆ.
ಸಾಮಾಜಿಕ ತಾಣಗಳಲ್ಲಿ ವಿಡಿಯೋ ವೈರಲ್
ಸುಳ್ಳು ಹೇಳಿದ ಎಂಬ ಕಾರಣಕ್ಕೆ ಹೊಡೆದ ವಿಡಿಯೋವನ್ನು ಇನ್ನೊಮ್ಮೆ ಸುಳ್ಳು ಹೇಳಿದರೆ ಮತ್ತೆ ಮಗನಿಗೆ ತೋರಿಸುವ ಸಲುವಾಗಿ ನಾನೇ ವಿಡಿಯೋ ಚಿತ್ರೀಕರಿಸಲು ಹೇಳಿದ್ದೆ ಎಂದು ಮಹೇಂದ್ರ ಹೇಳಿಕೊಂಡಿದ್ದಾನೆ.
ಮೊಬೈಲ್ ಹಾಳಾಗಿ ವಿಡಿಯೋ ಬಯಲಾಯಿತು!
ಹಾಳಾದ ಮೊಬೈಲನ್ನು ರಿಪೇರಿಗೆಂದು ಕೊಟ್ಟಾಗ ಕ್ಯಾಶ್ ಕ್ಲಿಯರ್ ಮಾಡುವಾಗ ವಿಡಿಯೋವನ್ನು ನೋಡಿ ಸಾಮಾಜಿಕ ತಾಣಗಳಲ್ಲಿ ಹಾಕಿ ವೈರಲ್ ಆಗುವಂತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪತಿಯ ಕೃತ್ಯವನ್ನು ಪತ್ನಿ ಪೊಲೀಸರ ಮುಂದೆ ಸಮರ್ಥಿಸಿಕೊಂಡಿದ್ದಾಳೆ.
ಪೊಲೀಸರು ವಿಡಿಯೋ ನೋಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಂದ್ರನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ