ಬಿಜೆಪಿ ಶಾಸಕ ಸ್ಥಾನಕ್ಕೆ ಆನಂದಸಿಂಗ್ ರಾಜೀನಾಮೆ
Team Udayavani, Jan 28, 2018, 10:30 AM IST
ರಾಣಿಬೆನ್ನೂರ: ಬಳ್ಳಾರಿ ಜಿಲ್ಲೆ ವಿಜಯನಗರ ಮತಕ್ಷೇತ್ರದ ಬಿಜೆಪಿ ಶಾಸಕ ಆನಂದಸಿಂಗ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಕೋಳಿವಾಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಶಾಸಕರೇ ಸ್ವ ಇಚ್ಛೆಯಿಂದ ಸ್ವತಃ ರಾಜೀನಾಮೆ ಪತ್ರ ಸಲ್ಲಿಸಿರುವುದರಿಂದ ಅದನ್ನು ಅಂಗಿಕರಿಸಿದ್ದೇನೆಂದು ಕೋಳಿವಾಡ ತಿಳಿಸಿದರು. ಈ ವೇಳೆ ಮಾತನಾಡಿದ ಸಿಂಗ್, ಪಕ್ಷದೊಳಗಿನ ಆಂತರಿಕ ಕಲಹ ಹಾಗೂ ಮುಖಂಡರ ಮಲತಾಯಿ ಧೋರಣೆಯಿಂದ ಬೇಸತ್ತು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ