ಸರಕಾರದಿಂದ ರಾಜ್ಯದಲ್ಲಿ ಮಿನಿ ತಾಲಿಬಾನ್‌ ನಿರ್ಮಾಣ: ಸಿ.ಟಿ. ರವಿ  


Team Udayavani, Jan 29, 2018, 6:15 AM IST

CT-RAVI-282018.jpg

ಚಿಕ್ಕಮಗಳೂರು: ಅಪರಾಧ ಪ್ರಕರಣಗಳಲ್ಲಿಯೂ ಜಾತಿ ಹುಡುಕುವ ಕೆಲಸ ಮಾಡಿದ ಮೊದಲ ಸರಕಾರವಿದ್ದರೆ ಅದು ರಾಜ್ಯದ ಕಾಂಗ್ರೆಸ್‌ ಸರಕಾರ. ಜಾತ್ಯತೀತತೆಯ ಹೆಸರಿನಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ  ಮಿನಿ ತಾಲಿಬಾನ್‌ ನಿರ್ಮಿಸಲು ಮುಂದಾಗಿದೆಯೇ? ಎಂಬ ಅನುಮಾನ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಕೋಮುಗಲಭೆಗೆ ಕಾರಣರಾದವರ ವಿರುದ್ಧದ ಪ್ರಕ ರಣಗಳನ್ನು ಜಾತಿ ಹೆಸರಿನಲ್ಲಿ ಹಿಂಪಡೆ ದುಕೊಂಡಿದೆ. ಕ್ರೈಮ್‌ಗಳಿಗೆ ಜಾತಿ, ಜನಾಂಗ ಎಂಬುದೆಲ್ಲ ಇರುವುದಿಲ್ಲ. ಈ ರೀತಿ ಪ್ರಕರಣಗಳನ್ನು ವಾಪಸ್‌ ಪಡೆಯುವ ಮೂಲಕ ರಾಜ್ಯದಲ್ಲಿ ಕೋಮು ಗಲಭೆಗಳಿಗೆ ಸರಕಾರವೇ ಕಾರಣವಾಗುತ್ತಿದೆ. ಇಂತಹ ಕೆಲಸ ಗಳನ್ನು ಮಾಡಿಯೇ ದೇಶದಲ್ಲಿ  ಕಾಂಗ್ರೆಸ್‌ ನಿರ್ನಾಮವಾಗುತ್ತಿದೆ. ಕೆಟ್ಟರೂ ಬುದ್ಧಿ ಬಂದಿಲ್ಲ ಎಂಬುದಕ್ಕೆ ಅಲ್ಪಸಂಖ್ಯಾಕರ ಮೇಲಿನ ಪ್ರಕರಣ ಹಿಂಪಡೆದಿರುವುದೇ ನಿದರ್ಶನವಾಗಿದೆ ಎಂದರು.

ದತ್ತ ಪೀಠ ವಿಚಾರದಲ್ಲಿ ನಾಗ ಮೋಹನ್‌ದಾಸ್‌ ಸಮಿತಿ ಸಲ್ಲಿಸಿರುವ ವರದಿಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ ಎಂಬ ಸಚಿವ ರೋಷನ್‌ ಬೇಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ರವಿ, ಸಮಿತಿ ರಚಿಸುವ ಮೂಲಕ ರಾಜ್ಯ ಸರಕಾರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದೆ. 2017 ರಲ್ಲಿ ಮುಜರಾಯಿ ಕಮೀಶನರ್‌ ಸಲ್ಲಿಸಿದ್ದ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಸರಕಾರ ಆ ಕೆಲಸ ಮಾಡದೆ ಸಮಿತಿ ರಚಿಸಿತ್ತು ಎಂದು ದೂರಿದರು.

ಇತ್ತೀಚೆಗೆ ನಗರದಲ್ಲಿ ಎಡಪಂಥೀಯರು ನಡೆಸಿದ ಕಾರ್ಯಕ್ರಮದಲ್ಲಿ ಕೆಲವರು ನಾಗಮೋಹನ್‌ ದಾಸ್‌ ಸಮಿತಿಯ ವರದಿಯನ್ನು ಸರಕಾರ ಕೂಡಲೆ ಅನುಷ್ಠಾನಕ್ಕೆ ತರಬೇಕೆಂಬ ಹೇಳಿಕೆ ನೀಡಿದ್ದಾರೆ. ಸಮಿತಿಯು ಸಲ್ಲಿಸಿದ ವರದಿಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿದೆ ಎಂಬ ಅನುಮಾನ ಈ ಹೇಳಿಕೆಯಿಂದ ದೃಢವಾಗುತ್ತದೆ ಎಂದರು.

ಅವರ ಹೇಳಿಕೆಯನ್ನು ಗಮನಿಸಿದರೆ ಸರಕಾರ ಮತ್ತು ಎಡಪಂಥೀಯರು ಸೇರಿಕೊಂಡೆ ಸಮಿತಿಯಿಂದ ಹಿಂದೂ ವಿರೋಧಿ ವರದಿ ಸಿದ್ಧಪಡಿಸಿದ್ದಾರೆ ಎಂಬುದು ಖಚಿತವಾಗುತ್ತದೆ ಎಂದರು. ಸಿದ್ದರಾಮಯ್ಯ ಅವರ  ಒಡ್ಡೋಲಗದ ಸಾಹಿತಿ ಪ್ರೊ| ಭಗವಾನ್‌ ಪದೇ ಪದೆ ರಾಮ, ಕೃಷ್ಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರೂ ಅವರ ವಿರುದ್ಧ ಈವರೆಗೂ ಒಂದು ಪ್ರಕರಣ ವನ್ನೂ ಸರಕಾರ ದಾಖಲಿಸಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.