ಬಂದ್ಗೆ ಅನುಮತಿ ಇಲ್ಲ
Team Udayavani, Jan 31, 2018, 7:54 AM IST
ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂಬ ಬೇಡಿಕೆ ಇಟ್ಟು ಫೆ.4ರಂದು ಕರೆ ನೀಡಿರುವ “ಬೆಂಗಳೂರು ಬಂದ್’ಗೆ ಸರ್ಕಾರ ಅನುಮತಿ ನೀಡುವುದಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಈ ರೀತಿ ಬಂದ್ಗಳಿಗೆ ಸರ್ಕಾರ ಅನುಮತಿ ನೀಡಲು ಬರುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಮಾಡಲು ಸರ್ಕಾರ ಅನುಮತಿ ನೀಡುವುದಿಲ್ಲ. ನ್ಯಾಯಾಲಯ ಸಹ ಇದನ್ನು ಸಮ್ಮತಿಸುವುದಿಲ್ಲ. ಪ್ರತಿಭಟನೆ ನಡೆಸಲೂ ಪೊಲೀಸ್ ಅನುಮತಿ ಪಡೆಯಬೇಕಾಗುತ್ತದೆ. ಕಾನೂನು ಸುವ್ಯವಸ್ಥೆ ಹಾಗೂ ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ನಿಗದಿತ ಸ್ಥಳ, ಸೀಮಿತ ಸ್ಥಳದಲ್ಲಿ ಶಾಂತಿಯುತವಾಗಿ ಪ್ರತಿಭಟನೆ,
ರ್ಯಾಲಿ ನಡೆಸಬಹುದು. ಆದರೆ, ಕೇಂದ್ರ ಸಚಿವರು, ಸಂಸದರ ಮನೆಗಳು ಎದುರು ಪ್ರತಿಭಟನೆ ಅಥವಾ ಘೇರಾವ್ ನಡೆಸಬಾರದು. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…