ಸತೀಶ್‌ ಜಾರಕಿಹೊಳಿ ಮನವೊಲಿಕೆ ಸರ್ಕಸ್‌


Team Udayavani, Jan 31, 2018, 9:25 AM IST

31-12.jpg

ಬೆಂಗಳೂರು: ಜಾರಕಿಹೊಳಿ ಸೋದರರ ಭಿನ್ನಾಭಿಪ್ರಾಯ ಶಮನ ಮಾಡಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸತೀಶ್‌ ಜಾರಕಿಹೊಳಿಯೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಯೂ ಮಾತುಕತೆ ನಡೆಸಿ, ಸತೀಶ್‌ ಅಸಮಾಧಾನ ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ. 

ಮಂಗಳವಾರ ವೇಣುಗೋಪಾಲ್‌ ಅವರು ಸತೀಶ್‌ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ, ನಂತರ ಸಿಎಂ ಸಮ್ಮುಖದ ಲ್ಲಿಯೂ ಸಮಾಲೋಚನೆ ನಡೆಸಿ ಅವರ ಮುನಿಸು ಕಡಿಮೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಇರುವ ಗೊಂದಲಗಳ ನಿವಾರಣೆಗೆ ಸತೀಶ್‌ ಜಾರಕಿ ಹೊಳಿ ಸಿಎಂ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರ ಎದುರಿಗೆ ಹೇಳಿದ್ದರೂ, ಅವರು ತಲೆ ಕೆಡಿಸಿಕೊಳ್ಳದಿದ್ದರಿಂದ ಬುಧವಾರ ತಮ್ಮ ಬೆಂಬಲಿಗರ ಸಭೆ ಕರೆದು ಚರ್ಚಿಸಲು ನಿರ್ಧರಿಸಿದ್ದರು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತು  ಕೊಂಡ ವೇಣುಗೋಪಾಲ್‌ ಸತೀಶ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ನ ದೊಡ್ಡ ನಾಯಕರು, ಅವರ ನಡೆಯಲ್ಲಿ ಯಾವುದೇ ಗೊಂದಲ ಇಲ್ಲ. ಅವರೊಂದಿಗೆ ಮಾತುಕತೆ ನಡೆಸಿರುವುದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಪ್ರತಿಕ್ರಿಯಿಸಿ, ಸತೀಶ್‌ ಅಸಮಾಧಾನಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ಮುಖ್ಯಮಂತ್ರಿ ಭೇಟಿಯ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಯಾವುದೇ ಅಸಮಾಧಾನ ಇಲ್ಲ. ಬುಧವಾರ ಯಾವ
ಸಭೆಯನ್ನೂ ಕರೆದಿಲ್ಲ. ಫೆ.1 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದೇವೆ. ಆ ಸಮಾವೇಶದ ಕುರಿತು ವೇಣುಗೋಪಾಲ್‌ ಅವರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.  

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.