ಮಕ್ಕಳಿಗೆ ವಿಜ್ಞಾನ,ಗಣಿತ ಕಬ್ಬಿಣದ ಕಡಲೆ
Team Udayavani, Feb 1, 2018, 6:40 AM IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಸರ್ಕಾರ ಪ್ರತಿಪಾದನೆ ಮಾಡುತ್ತಿದ್ದರೂ ಸರ್ಕಾರಿ ಶಾಲೆಗಳ ಎಂಟು ಲಕ್ಷ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿದಿದ್ದಾರೆ.
ಹೌದು, ಶಿಕ್ಷಣ ಇಲಾಖೆ ನಡೆಸಿದ ವಿದ್ಯಾರ್ಥಿಗಳ ಸಮಗ್ರ ಮೌಲ್ಯಾಂಕನ ಸಮೀಕ್ಷೆಯಿಂದ ಇದು ಬಹಿರಂಗವಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿ ಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆಯಾಗಿದ್ದು ಎರಡೂ ವಿಷಯಗಳು ಕಠಿಣವಾಗಿವೆ ಎಂಬುದು ಸಮೀಕ್ಷೆಯಿಂದ ಬೆಳಕಿಗೆ ಬಂದಿವೆ.
ಐವತ್ತು ಸಾವಿರ ಶಾಲೆಗಳ 4 ರಿಂದ 9 ನೇ ತರಗತಿವರೆಗಿನ 36 ಲಕ್ಷ ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ನೀಡಿ ನಡೆಸಿದ ಸಮೀಕ್ಷೆಯಿಂದ ಈ ಮಾಹಿತಿ ಗೊತ್ತಾಗಿದೆ. ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಲಭ್ಯವಿರುವ ಅನುದಾನ ಬಳಕೆ ಮಾಡುವ ಸಂಬಂಧ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಸಮೀಕ್ಷೆ ವಿಚಾರವೂ ಪ್ರಸ್ತಾಪವಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಲು ಸಚಿವರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ