70 ಕಿ.ಮೀ ಶವವನ್ನು ಎಳೆದೊಯ್ದ KSRTC ಚಾಲಕ
Team Udayavani, Feb 5, 2018, 8:20 AM IST
ಬೆಂಗಳೂರು: ಶಾಂತಿನಗರದ ಕೆಎಸ್ಆರ್ ಟಿಸಿ ಬಸ್ ಡಿಪ್ಪೋದಲ್ಲಿ ಶವ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಕೆಎಸ್ಆರ್ ಟಿಸಿ ಬಸ್ ಚಾಲಕ ವ್ಯಕ್ತಿಯ ದೇಹವನ್ನು ಚನ್ನಪಟ್ಟಣದಿಂದ ಬೆಂಗಳೂರಿನವರೆಗೆ ಬರೋಬ್ಬರಿ 70 ಕಿ.ಮೀ ದೂರದವರೆಗೆ ಬಸ್ಸಿನಡಿ ಎಳೆದುಕೊಂಡು ತಂದಿರುವ ಆಘಾತಕಾರಿ ವಿಚಾರ ಬೆಳಕಿಗೆಬಂದಿದೆ.
ಘಟನೆಯ ವಿವರ: ಶಾಂತಿನಗರ ಡಿಪ್ಪೋವೊಂದರಲ್ಲಿ ಭಾನುವಾರ ವ್ಯಕ್ತಿಯ ಶವ ಪತ್ತೆಯಾಗಿದ್ದು ಈ ವಿಚಾರವಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪೊಲೀಸರು ಸಿಸಿ ಕ್ಯಾಮೆರಾ ಮೂಲಕ ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ಆರೋಪಿ ಬಸ್ ಚಾಲಕ ಮೊಯಿನುದ್ದೀನ್ ಎಂದು ತಿಳಿದುಬಂದಿದೆ, ವಿಚಾರಣೆ ನಡೆಸಿದಾಗ ಚಾಲಕ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು ಚನ್ನಪಟ್ಟಣದಲ್ಲಿ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿತ್ತು ವ್ಯಕ್ತಿ ಬುಸ್ಸಿನಡಿಗೆ ಸಿಲುಕಿಕೊಂಡಿದ್ದು ದೇಹವನ್ನು ಎಳೆದು ತಂದಿರುವ ಮಾಹಿತಿಯನ್ನು ಚಾಲಕ ಬಹಿರಂಗಪಡಿಸಿದ್ದಾನೆ.
ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ