ಮೋದಿಗೆ ಸರಿಸಮನಾದ ವ್ಯಕ್ತಿ ಸಿಎಂ ಮಾತ್ರ: ಕನಕಪೀಠದ ಸ್ವಾಮೀಜಿ
Team Udayavani, Feb 9, 2018, 3:40 PM IST
ಹರಿಹರ: ‘ಪ್ರಧಾನಿ ಮೋದಿಗೆ ಸರಿಸಮಾನಾಗಿರುವ ವ್ಯಕ್ತಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ’ ಎಂದು ಕಾಗಿನೆಲೆ ಕನಕಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
ಶುಕ್ರವಾರ ಬೆಳ್ಳೊಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ ‘ನಮ್ಮ ಹಾಲುಮತ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಆಗ ಸಿದ್ದರಾಮಯ್ಯ ಅವರು ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಲು ಸಾಧ್ಯವಾಗುತ್ತದೆ’ ಎಂದರು.
ಹರಿಹರ ಸಮೀಪದ ಬೆಳ್ಳೂಡಿ ಕಾಗಿನೆಲೆ ಮಠದಲ್ಲಿ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ರಜತ ಮಹೋತ್ಸವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಭಾಗಿಯಾಗಿದ್ದರು.
ನಮಗೆ ಇಡೀ ದೇಶವೆ ಟಾರ್ಗೆಟ್!
ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ ‘ಮೋದಿ ಅವರಿಗೆ ಕರ್ನಾಟಕ ಟಾರ್ಗೆಟ್ ಆದರೆ ನಮಗೆ ಇಡೀ ದೇಶವೆ ಟಾರ್ಗೆಟ್’ ಎಂದು ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿಕೆ ಹೊಸ ಚರ್ಚೆ ಹುಟ್ಟು ಹಾಕಿದ್ದು,ರಾಷ್ಟ್ರ ರಾಜಕಾರಣದತ್ತ ಸಿಎಂ ಹೊರಳಲಿದ್ದಾರೆಯೇ ಎನ್ನುವ ಚರ್ಚೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!