ಕೃಷಿಗೆ ನೀರು ಬಳಸಲು ಕರ್ನಾಟಕ ಕಸರತ್ತು


Team Udayavani, Feb 10, 2018, 6:50 AM IST

mahadayi-river-agricultural.jpg

ಪಣಜಿ: ಕರ್ನಾಟಕವು ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸುತ್ತಿರುವುದು ಕುಡಿಯುವ ನೀರಿಗಾಗಿ ಅಲ್ಲ, ಕೃಷಿ
ಚಟುವಟಿಕೆಗೆ ಎಂದು ಗೋವಾ ಪರ ವಕೀಲ ಸಾಲಿಸಿಟರ್‌ ಜನರಲ್‌ ಆತ್ಮಾರಾಮ ನಾಡಕರ್ಣಿ ನ್ಯಾಯಾಧಿಕರಣದಲ್ಲಿ ವಾದ
ಮಂಡಿಸಿದ್ದಾರೆ.

ಕುಡಿಯಲು ನೀರು ಅಗತ್ಯವಿದೆ ಎಂದು ಹೇಳಿ ಕರ್ನಾಟಕವು ಟ್ರಿಬುನಲ್‌ನ ದಿಕ್ಕು ತಪ್ಪಿಸುತ್ತಿದೆ. ಕರ್ನಾಟಕವು ಸಾದರಪಡಿಸಿದ
ವಿವಿಧ ದಸ್ತಾವೇಜ್‌ ಆಧಾರವಾಗಿಟ್ಟುಕೊಂಡು ಇದನ್ನು ಸಿದಟಛಿಪಡಿಸುವ ಪ್ರಯತ್ನವನ್ನೂ ನಾಡಕರ್ಣಿ ಮಾಡಿದರು. ಕರ್ನಾಟಕದ ಪರ ಸಾಕ್ಷಿದಾರ ಮಾದೇಗೌಡರು ಕೂಡ ಪ್ರತಿಜ್ಞಾ ಪತ್ರದಲ್ಲಿ ಮಲಪ್ರಭೆಗೆ ಮಹದಾಯಿ ನದಿ ನೀರನ್ನು ತಿರುಗಿಸಿದ ನಂತರ ಅದನ್ನು ಕೃಷಿಗೆ ಬಳಸಲಾಗುತ್ತದೆ ಎಂದು ನಮೂದಿಸಿದ್ದಾರೆ. ಇದರಿಂದಾಗಿ ಕರ್ನಾಟಕದ ಮುಚ್ಚಿಟ್ಟಿದ್ದ ವಿಷಯ ಬೆಳಕಿಗೆ ಬಂದಂತಾಗಿದೆ. ಅಲ್ಲದೆ ಮಹದಾಯಿ ಹೋರಾಟದಲ್ಲಿದ್ದವರು ಹೆಚ್ಚು ರೈತರೇ ಎಂದು ಕರ್ನಾಟಕದ ವಿರುದಟಛಿ ನಾಡಕರ್ಣಿ ವಾದ ಮಂಡಿಸಿದರು.

ಅಧ್ಯಯನ ನಡೆಸಿಲ್ಲ: ಕರ್ನಾಟಕವು ಯಾವುದೇ ಅಧ್ಯಯನ ನಡೆಸದೆಯೇ ವರದಿ ಮಾಡಿದೆ. ವರದಿಯಲ್ಲಿ ಸಾಕಷ್ಟು ಲೋಪ ದೋಷಗಳಿವೆ. ಹುಬ್ಬಳ್ಳಿ- ಧಾರವಾಡ ನಗರದ ನೀರಿನ ಅಗತ್ಯವನ್ನು ಪೂರೈಸಲು ಅಲ್ಲಿಯೇ ಪರ್ಯಾಯ ಮಾರ್ಗವಿದೆ. ಮಹದಾಯಿ ನದಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಇದರಿಂದಾಗಿ ಆ ಭಾಗದಲ್ಲಿ ಮಹಾಪುರ ಬರುತ್ತದೆ. ಹಾಗಾಗಿ ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕವು ನ್ಯಾಯಾಧೀಕರಣದಲ್ಲಿ ಹೇಳಿರುವುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ಮಹದಾಯಿ ನದಿಯ ಭಾಗದಲ್ಲಿ ಎಷ್ಟು ಮಳೆಯಾಗುತ್ತದೆ ಎಂಬುದನ್ನು ಚೇತನ್‌ ಪಂಡಿತ್‌ ತಮ್ಮ ಸಾಕ್ಷಿಯಲ್ಲಿ ವಿವರಿಸಿದ್ದಾರೆ.
ಸಿಡಬುಸಿ ವರದಿಯಲ್ಲಿ ನಮೂದಿಸಲಾಗಿರುವ ಮಳೆಯ ಪ್ರಮಾಣ ತಪ್ಪಾಗಿದೆ. ಈ ವರದಿಗೆ ಜಲ ಆಯೋಗವೂ ಕೂಡ
ಮಾನ್ಯತೆ ನೀಡಿಲ್ಲ ಎಂದು ನಾಡಕರ್ಣಿ ವಾದಿಸಿದರು.

ಗೋವಾ ಸ್ಪಷ್ಟೀಕರಣ ನೀಡಲಿ: ಕರ್ನಾಟಕವು ಕಳಸಾ- ಬಂಡೂರಿ ನಾಲೆ ಯೋಜನೆ ಸಿದಟಛಿಪಡಿಸುವ ಮುನ್ನ ಅಂದು ಆಡಳಿತದಲ್ಲಿದ್ದ ಗೋವಾ ಸರ್ಕಾರವನ್ನು ಕರ್ನಾಟಕವು ವಿಶ್ವಾಸಕ್ಕೆ ತೆಗೆದುಕೊಂಡಿತ್ತು.

2007ರಲ್ಲಿ ಗೋವಾ ಸರ್ಕಾರವು ಕಳಸಾ-ಬಂಡೂರಿ ನಾಲೆ ನಿರ್ಮಾಣಕ್ಕೆ ತನ್ನ ಆಕ್ಷೇಪವಿಲ್ಲ ಎಂದು ಲಿಖೀತವಾಗಿ ಕರ್ನಾಟಕಕ್ಕೆ
ಸ್ಪಷ್ಟಪಡಿಸಿತ್ತು. ಇದರಿಂದಾಗಿ ಕರ್ನಾಟಕವು ಕಳಸಾ-ಬಂಡೂರಿ ನಾಲೆ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು
ಮಾಡಿದೆ ಎಂದು ಕರ್ನಾಟಕವು ಗೋವಾದ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಇದರಿಂದಾಗಿ ಪ್ರಾಥಮಿಕ ಆಕ್ಷೇಪಕ್ಕೆ ಗೋವಾ
ಸ್ಪಷ್ಟೀಕರಣ ನೀಡಬೇಕು ಎಂದು ನ್ಯಾಯಾಧಿಕರಣವು ನಾಡಕರ್ಣಿಯನ್ನು ಪ್ರಶ್ನಿಸಿದೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.