ನೋಟ್ ಬ್ಯಾನ್ ಐಡಿಯಾ ಆರ್ಬಿಐನದ್ದೂ ಅಲ್ಲ,ಜೇಟ್ಲಿಯದ್ದೂ ಅಲ್ಲ
Team Udayavani, Feb 13, 2018, 12:12 PM IST
ಕಲಬುರಗಿ: ‘ನೋಟು ನಿಷೇಧ ಐಡಿಯಾ ಆರ್ಬಿಐನದ್ದೂ ಅಲ್ಲ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರದ್ದೂ ಅಲ್ಲ ಅದೇನಿದ್ದರೂ ಆರ್ಎಸ್ಎಸ್ನದ್ದು’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ನಗರದ ಎಚ್.ಕೆ.ಸಭಾಂಗಣದಲ್ಲಿ ಮಂಗಳವಾರ ವ್ಯಾಪಾರೋದ್ಯಮಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
‘ಕೇಂದ್ರ ಸರಕಾರ ಆರ್ಎಸ್ಎಸ್ ಸಿದ್ದಾಂತದಂತೆ ನಡೆಯುತ್ತಿದ್ದು ಜನರ ಆಶಯದಂತೆ ನಡೆಯುತ್ತಿಲ್ಲ’ ಎಂದು ಆರೋಪಿಸಿದರು.
‘ಬಿಜೆಪಿಯವರು ದೇಶಾದ್ಯಂತ ಆರ್ಎಸ್ಎಸ್ ವಿಚಾರ ಗಳನ್ನು ಜಾರಿ ಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದರು.
‘ಯಾವುದೇ ಸಾಧಕ ಬಾಧಕಗಳ ಬಗ್ಗೆ ಯೋಚಿಸಿದೆ ಆರ್ಎಸ್ಎಸ್ ಸೂಚನೆಯಂತೆ ನೋಟ್ ಬ್ಯಾನ್ ಮಾಡಲಾಯಿತು. ಇದರಿಂದಾಗಿ ದೇಶದ ಸಾಕಷ್ಟು ಜನರು ತೊಂದರೆ ಅನುಭವಿಸಬೇಕಾಯಿತು’ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ