ಚಿಕ್ಕಮಗಳೂರು:ಅವಲಕ್ಕಿ ಗಂಟಲಲ್ಲಿ ಸಿಲುಕಿ 1.5 ವರ್ಷದ ಮಗು ಸಾವು
Team Udayavani, Feb 13, 2018, 3:07 PM IST
ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿದ ಪರಿಣಾಮವಾಗಿ ಉಸಿರುಗಟ್ಟಿ 1.5 ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶಿರಗುಂದ ಎಂಬಲ್ಲಿ ನಡೆದಿದೆ.
ಪೂತ್ತೂರಿನ ಸ್ವರ್ಗ-ಸೂರಂಬೈಲು ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಧ್ರುವ (1.5 ವರ್ಷ) ಸೋಮವಾರ ಬೆಳಗ್ಗೆ ಅಜ್ಜಿ ಮನೆಗೆ ತೆರಳಿದ್ದ ಬೆಳಗ್ಗೆ ಕಾಫಿ- ತಿಂಡಿ ತಿನ್ನುತ್ತಿದ್ದ ವೇಳೆ ಹುಡಿ ಅವಲಕ್ಕಿ ಗಂಟಲಲ್ಲಿ ಸಿಲುಕಿ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.
ಕಳೆದ 20 ವರ್ಷಗಳಿಂದ ಪುತ್ತೂರಿ ನಲ್ಲಿ ವಯೋಲಿನ್ ತರಬೇತಿ ನೀಡುತ್ತಿದ್ದ ವಿದ್ವಾನ್ ಪದ್ಮನಾಭ ಆಚಾರ್ಯರ
ಮೊಮ್ಮಗ ಧ್ರುವ. ರವಿವಾರವಷ್ಟೇ ಚಿಕ್ಕಮಗಳೂರಿನಲ್ಲಿರುವ ತನ್ನ ಅಜ್ಜಿ (ತಾಯಿಯ ತಾಯಿ) ಮನೆಗೆ ತೆರಳಿದ್ದರು.
ಶ್ವಾಸಕೋಶದಲ್ಲಿ ಅವಲಕ್ಕಿ ಸಿಕ್ಕಿಕೊಂಡ ಕಾರಣ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟದೆ.
ಮೃತದೇಹವನ್ನು ಸ್ವರ್ಗದ ಸೂರಂಬೈಲಿಗೆ ತರಲಾಗಿದ್ದು ಅಜ್ಜ, ಅಜ್ಜಿ, ತಂದೆ, ತಾಯಿ, ಅಣ್ಣನನ್ನು ಅಗಲಿದ್ದಾರೆ.ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ