ಅನುಭವ ಮಂಟಪಕ್ಕೆ ಎಐಸಿಸಿ ಅಧ್ಯಕ್ಷ ಭೇಟಿ


Team Udayavani, Feb 14, 2018, 8:34 AM IST

m-13.jpg

ಬಸವಕಲ್ಯಾಣ (ಬೀದರ): ವಿಶ್ವದ ಪ್ರಥಮ ಪಾರ್ಲಿಮೆಂಟ್‌, ಲಿಂಗಾಯತರ ಶ್ರದ್ಧಾ ಕೇಂದ್ರವಾಗಿರುವ ಬಸವಕಲ್ಯಾಣದ ಅನುಭವ ಮಂಟಪಕ್ಕೆ ಮಂಗಳವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಭೇಟಿ ನೀಡಿದರು. ಬಸವಣ್ಣನ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಧನ್ಯತಾಭಾವ ವ್ಯಕ್ತಪಡಿಸಿದರು.

ಹೆಲಿಪ್ಯಾಡ್‌ನಿಂದ ರಸ್ತೆ ಮಾರ್ಗವಾಗಿ ನೇರವಾಗಿ ಅನುಭವ ಮಂಟಪಕ್ಕೆ ಆಗಮಿಸಿದ ರಾಹುಲ್‌  ಅವರನ್ನು ಅನುಭವ ಮಂಟಪ ಟ್ರಸ್ಟ್‌ನಿಂದ ಸ್ವಾಗತಿಸಲಾಯಿತು. 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಬಸವ ಣ್ಣನ ನೇತೃತ್ವದಲ್ಲಿ ಶರಣರು ನಡೆಸುತಿದ್ದ ಚಿಂತನೆಯ ಪರಿಕಲ್ಪನೆಯುಳ್ಳ ಭಾವ ಚಿತ್ರವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು. ಶರಣರ ಕ್ರಾಂತಿ, ಕಾಯಕ ಮತ್ತು ಸಂದೇಶ ಕುರಿತು ಭಾವಚಿತ್ರಗಳ ಮೂಲಕ ಟ್ರಸ್ಟ್‌ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾಹಿತಿ ನೀಡಿದರು. ರಾಹುಲ್‌ ಸಹ ಆಸಕ್ತಿಯಿಂದ ಆಲಿಸಿದರು.

ಹುಲಸೂರಿನ ಡಾ.ಶಿವಾನಂದ ಸ್ವಾಮೀಜಿ ಅವರು ರಾಹುಲ್‌ ಅವರ ಕೈಗೆ ಇಷ್ಟಲಿಂಗ ನೀಡಿದರು. ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಇಷ್ಟಲಿಂಗ ಬಸವಣ್ಣ ನೀಡಿದ ಅದ್ಭುತ ಕೊಡುಗೆಯಾಗಿದೆ ಎಂದು ವಿವರಿಸಿದರಲ್ಲದೇ ಪೂಜೆಯ ಮಹತ್ವ, ಮಾಡುವ ವಿಧಾನದ ಬಗ್ಗೆ ಹಿಂದಿ, ಆಂಗ್ಲ ಭಾಷೆಯಲ್ಲಿ ತಿಳಿ ಹೇಳಿದರು. ಈ ವೇಳೆ ಮಾತನಾಡಿದ ರಾಹುಲ್‌, ಸಾಮಾಜಿಕ ಸಮಾನತೆ ಗಾಗಿ ಕ್ರಾಂತಿ ನಡೆಸಿ, ವಿಶ್ವಕ್ಕೆ ಸಮಾನತೆ ಸಂದೇಶ ನೀಡಿದ ಕಲ್ಯಾಣ ಭೂಮಿಗೆ ಆಗಮಿಸಿ ಧನ್ಯನಾಗಿದ್ದೇನೆ. ಅವರ ಚಿಂತನೆಗಳ ಮೇಲೆ ನಾವು ನಡೆಯುತ್ತಿದ್ದೇವೆ. ಬಸವ ಸಿದ್ಧಾಂತ ಮತ್ತು ವಚನ ಸಾಹಿತ್ಯದ ಅಧ್ಯಯನ ಜತೆಗೆ ಅನುಷ್ಠಾನದಲ್ಲಿ ತರುತ್ತೇನೆ ಎಂದರು.

ರಾಹುಲ್‌ ಆಹ್ವಾನ: ಅನುಭವ ಮಂಟಪಕ್ಕೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ  ಅವರು, ವೀಕ್ಷಣೆ ಬಳಿಕ ಹಿಂದಿರುಗುವಾಗ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರಿಗೆ ತಮ್ಮ ನಿವಾಸಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.