ರಾಹುಲ್ಗೆ ವ್ಯಂಗ್ಯದ ಬೀಳ್ಕೊಡುಗೆ ನೀಡಿದ ಬಿಎಸ್ವೈ
Team Udayavani, Feb 14, 2018, 8:57 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಾಗಿನಿಂದ ಟ್ವಿಟರ್ ಮೂಲಕ ವ್ಯಂಗ್ಯದ ಮಾತುಗಳಿಂದ ತಿವಿಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದೀಗ ಅದೇ ವ್ಯಂಗ್ಯದ ಮೂಲಕ ಅವರನ್ನು ರಾಜ್ಯದಿಂದ ಬೀಳ್ಕೊಟ್ಟಿದ್ದಾರೆ.
ರಾಜ್ಯ ಪ್ರವಾಸ ಮುಗಿಸಿ ರಾಹುಲ್ ದೆಹಲಿಗೆ ಹಿಂತಿರುಗುತ್ತಿದ್ದಂತೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಆತ್ಮೀಯ ಚುನಾವಣಾ ಹಿಂದೂ ರಾಹುಲ್ ಗಾಂಧಿಯವರೇ, ಜನಾಶೀರ್ವಾದ ಯಾತ್ರೆ ಹೆಸರಲ್ಲಿ ನಿಮ್ಮ ಚುನಾವಣಾ ವಿಹಾರ ಯಾತ್ರೆ ನಮ್ಮ ಪಾಲಿಗೆ ಅದೃಷ್ಟ ತಂದಿದೆ. ನಿಮ್ಮ ಈ ಭೇಟಿಯಿಂದ ನಾವು ಅತಿ ಹೆಚ್ಚು ಲಾಭ ಪಡೆದುಕೊಂಡಿದ್ದೇವೆ. ಆದರೂ ಮುಂದಿನ ಬಾರಿ ನೀವು ಬರುವಾಗ ದಯವಿಟ್ಟು ನಿಮ್ಮ ಭಾಷಣಗಳಲ್ಲಿ ಹೊಸತನ ಅಳವಡಿಸಿಕೊಳ್ಳಿ. ಗುಜರಾತ್ ಮತ್ತು ಉತ್ತರಪ್ರದೇಶ ಮಾದರಿಯಿಂದ ಹೊರಬನ್ನಿ ಎಂದು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ