ರಾಹುಲ್ಗೆ ವ್ಯಂಗ್ಯದ ಬೀಳ್ಕೊಡುಗೆ ನೀಡಿದ ಬಿಎಸ್ವೈ
Team Udayavani, Feb 14, 2018, 8:57 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಾಗಿನಿಂದ ಟ್ವಿಟರ್ ಮೂಲಕ ವ್ಯಂಗ್ಯದ ಮಾತುಗಳಿಂದ ತಿವಿಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದೀಗ ಅದೇ ವ್ಯಂಗ್ಯದ ಮೂಲಕ ಅವರನ್ನು ರಾಜ್ಯದಿಂದ ಬೀಳ್ಕೊಟ್ಟಿದ್ದಾರೆ.
ರಾಜ್ಯ ಪ್ರವಾಸ ಮುಗಿಸಿ ರಾಹುಲ್ ದೆಹಲಿಗೆ ಹಿಂತಿರುಗುತ್ತಿದ್ದಂತೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಆತ್ಮೀಯ ಚುನಾವಣಾ ಹಿಂದೂ ರಾಹುಲ್ ಗಾಂಧಿಯವರೇ, ಜನಾಶೀರ್ವಾದ ಯಾತ್ರೆ ಹೆಸರಲ್ಲಿ ನಿಮ್ಮ ಚುನಾವಣಾ ವಿಹಾರ ಯಾತ್ರೆ ನಮ್ಮ ಪಾಲಿಗೆ ಅದೃಷ್ಟ ತಂದಿದೆ. ನಿಮ್ಮ ಈ ಭೇಟಿಯಿಂದ ನಾವು ಅತಿ ಹೆಚ್ಚು ಲಾಭ ಪಡೆದುಕೊಂಡಿದ್ದೇವೆ. ಆದರೂ ಮುಂದಿನ ಬಾರಿ ನೀವು ಬರುವಾಗ ದಯವಿಟ್ಟು ನಿಮ್ಮ ಭಾಷಣಗಳಲ್ಲಿ ಹೊಸತನ ಅಳವಡಿಸಿಕೊಳ್ಳಿ. ಗುಜರಾತ್ ಮತ್ತು ಉತ್ತರಪ್ರದೇಶ ಮಾದರಿಯಿಂದ ಹೊರಬನ್ನಿ ಎಂದು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ