ಈಶ್ವರಪ್ಪಗೆ ಟಿಕೆಟ್‌ ಕೈತಪ್ಪಿತೆ? ಭುಗಿಲೆದ್ದ ಬಿಜೆಪಿ ಭಿನ್ನಮತ 


Team Udayavani, Feb 15, 2018, 1:52 PM IST

Eshwarappa-BSY-600.jpg

ಶಿವಮೊಗ್ಗ : ಚುನವಾಣೆಗೆ ಕೆಲವೆ ದಿನಗಳಿರುವ ವೇಳೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೇಟ್‌ ಕುರಿತಾಗಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್‌ ವಿಪಕ್ಷ ನಾಯಕ  ಕೆ.ಎಸ್‌.ಈಶ್ವರಪ್ಪ ಅವರಿಗೆ ಟಿಕೆಟ್‌ ಕೈತಪ್ಪುವ ಭೀತಿಯಲ್ಲಿ ರಾಯಣ್ಣ  ಬ್ರಿಗೇಡ್‌ ಮತ್ತೆ ಸಕ್ರಿಯವಾಗಿದ್ದು ಹೋರಾಟದ ಸೂಚನೆ ನೀಡಿದೆ. 

ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗದ ಕೆಲ ಬಿಜೆಪಿ ಮುಖಂಡರು ಈಶ್ವರಪ್ಪ ಅವರಿಗೆ ಟಿಕೆಟ್‌ ನೀಡಿದರೆ ಸೋಲು ಖಚಿತ ಎಂದು ಹೇಳಿರುವುದಾಗಿ ವರದಿಯಾಗಿದೆ.

ಟಿಕೆಟ್‌ ಕೈತಪ್ಪುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈಶ್ವರಪ್ಪ ಅವರ ಬೆಂಬಲಿಗರು ಮತ್ತು ರಾಯಣ್ಣ ಬ್ರಿಗೇಡ್‌ನ‌ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು ಟಿಕೆಟ್‌ ನೀಡದಿದ್ದರೆ ಹೋರಾಟ ಮಾಡುವುದಾಗಿ ಸಾಮಾಜಿಕ ತಾಣಗಳಲ್ಲಿ ಬರೆದುಕೊಂಡಿದ್ದಾರೆ. 

ಗುರುವಾರ ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಈಶ್ವರಪ್ಪ ಬೆಂಬಲಿಗರು ಜಮಾವಣೆಗೊಂಡು ‘ನಮ್ಮ ಮುಂದಿನ ಶಾಸಕ ಈಶ್ವರಪ್ಪ’ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ. ಈ ವೇಳೆ ಕೆಲ ಮುಖಂಡರ ನಡುವೆ ವಾಗ್ವಾದವೂ ನಡೆದಿರುವ ಬಗ್ಗೆ ವರದಿಯಾಗಿದೆ. 

ವರಿಷ್ಠರ ತೀರ್ಮಾನವೇ ಅಂತಿಮ !

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ‘ಟಿಕೆಟ್‌ ಕೊಡುವ ಅಧಿಕಾರ ನನಗೆ ಇಲ್ಲ. ಅಮಿತ್‌ ಶಾ ಅವರು ಸರ್ವೆ ಮಾಡಿಸಿ ವರಿಷ್ಠರೊಂದಿಗೆ ಚರ್ಚಿಸಿ ಟಿಕೆಟ್‌ ನೀಡುತ್ತಾರೆ. ಒಗ್ಗಟಾಗಿ ಕೆಲಸ ಮಾಡಿ , ಅನಗತ್ಯ ಗೊಂದಲ ಸೃಷ್ಟಿ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರಬೇಡಿ’ ಎಂದರು.

ರುದ್ರೇಗೌಡರಿಗೆ ಟಿಕೆಟ್‌ ಖಚಿತ ?
ಕಳೆದ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 278 ಮತಗಳ ಅಂತರಿಂದ ಸೋಲನ್ನಪ್ಪಿದ್ದರು. ಹಾಲಿ ಬಿಜೆಪಿ ಘಟಕದ ಜಿಲ್ಲಾಧ್ಯಕ್ಷರಾಗಿರುವ ರುದ್ರೇಗೌಡರಿಗೆ ಟಿಕೆಟ್‌ ನೀಡಿದರೆ ಶಾಸಕ ಪ್ರಸನ್ನ ಕುಮಾರ್‌ ಅವರನ್ನು ಮಣಿಸಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.