ಈಶ್ವರಪ್ಪ ವಿರುದ್ಧ ಹೇಳಿಕೆ ನೀಡದಂತೆ ಬೆದರಿಕೆ: ದೂರು
Team Udayavani, Feb 19, 2018, 6:35 AM IST
ಶಿವಮೊಗ್ಗ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರ ಕುರಿತು ಹೇಳಿಕೆ ನೀಡದಂತೆ ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ಬಿಳಕಿ ಕೃಷ್ಣಮೂರ್ತಿಯವರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬೈಕ್ನಲ್ಲಿ ಆಗಮಿಸಿದ ಇಬ್ಬರು ವ್ಯಕ್ತಿಗಳು, ಈಶ್ವರಪ್ಪ ವಿರುದ್ಧ ಮಾತನಾಡಕೂಡದು ಎಂದು ಎಚ್ಚರಿಕೆ ನೀಡಿ ಹೋಗಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ರುದ್ರೇಗೌಡ ಅವರಿಗೆ ಟಿಕೆಟ್ ನೀಡಬೇಕು ಎಂದು ಕೆಲ ಮುಖಂಡರು ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡುವ ಸಂದರ್ಭದಲ್ಲಿ ಬಿಳಕಿ ಕೃಷ್ಣಮೂರ್ತಿ, ಕೆ.ಎಸ್.ಈಶ್ವರಪ್ಪ ಬಗ್ಗೆ ಲಘುವಾಗಿ ಮಾತನಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…