ಕಾರವಾರದಲ್ಲಿ ಯುದ್ಧ ವಿಮಾನ ಮ್ಯೂಜಿಯಂ: ಸಚಿವೆ ನಿರ್ಮಲಾ
Team Udayavani, Feb 25, 2018, 6:25 AM IST
ಕಾರವಾರ: ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಲು ಅನುಕೂಲವಾಗುವಂತೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕಾರವಾರದಲ್ಲಿ ಪ್ರಾರಂಭಿಸಲು ಕೌಶಲ್ಯ ಸಚಿವಾಲಯ ಬಯಸಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಗರದಲ್ಲಿ ಶನಿವಾರ ಸೀಬಡ್ ನಿರಾಶ್ರಿತರಿಗೆ ಪರಿಹಾರ ವಿತರಿಸಿ ಮಾತನಾಡಿದ ಅವರು, ಈ ಸಂಬಂಧ ಜಿಲ್ಲಾಡಳಿತ ಸ್ಥಳ ಸೇರಿ ಅಗತ್ಯ ಅನುಕೂಲಗಳ ಬಗ್ಗೆ ಮಾಹಿತಿ ಕಳಿಸಬೇಕು ಎಂದರು. ಕಾರವಾರದಲ್ಲಿ ಯುದ್ಧ ವಿಮಾನ ಮ್ಯೂಜಿಯಂ ಸ್ಥಾಪಿಸಲಾಗುವುದು. ಜಿಲ್ಲಾಡಳಿತ ಸ್ಥಳ ನೀಡಬೇಕು.
ಕಾರ್ಯಾಚರಣೆ ನಿಲ್ಲಿಸಿ, ನಿವೃತ್ತಿಯಾಗಿರುವ ಯುದ್ಧ ವಿಮಾನವನ್ನು ಕಾರವಾರಕ್ಕೆ ತರುವ ಖರ್ಚು ವೆಚ್ಚವನ್ನು ಜಿಲ್ಲಾಡಳಿತ ಇಲ್ಲವೇ ರಾಜ್ಯ ಸರ್ಕಾರ ಭರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!