ರಾಜ್ಯಸಭೆಗೆ 1 ಸ್ಥಾನ ಬಿಟ್ಟುಕೊಡಿ: ಎಚ್ಡಿಕೆ
Team Udayavani, Feb 28, 2018, 6:00 AM IST
ಯಾದಗಿರಿ: ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನ ಜೆಡಿಎಸ್ಗೆ ಬಿಟ್ಟು ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶಹಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯ ಒಂದು ಸೀಟು ಜೆಡಿಎಸ್ಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ನವರು ಜೆಡಿಎಸ್ಗೆ ಒಂದು ಸೀಟು ಬಿಟ್ಟುಕೊಡದಿದ್ದರೆ ಇಡೀ ರಾಜ್ಯ ಕಳೆದು
ಕೊಳ್ಳಬೇಕಾಗುತ್ತದೆ. ಪಾಂಡವರಿಗೆ ಐದು ಗ್ರಾಮ ಬಿಟ್ಟು ಕೊಡುವಂತೆ ಕೃಷ್ಣ ಕೌರವರಿಗೆ ಕೇಳಿದ್ದ, ಆದರೆ ಕೌರವರು ಐದು ಗ್ರಾಮಗಳನ್ನು ನೀಡದೆ ಸರ್ವನಾಶವಾದರು. ಅಂಥ ಸ್ಥಿತಿ ಕಾಂಗ್ರೆಸ್ಗೆ ಬರಲಿದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಗಾಗಿ 20 ಸೀಟು ಬಹುಜನ ಸಮಾಜ ಪಕ್ಷದೊಂದಿಗೆ ಒಪ್ಪಂದವಾಗಿದ್ದು, ಉಳಿದ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಇತ್ತೀಚೆಗೆ ಘೋಷಿಸಿದ್ದ ಜೆಡಿಎಸ್ ಪಟ್ಟಿಯೇ ಅಧಿಕೃತವಾಗಿದ್ದು, ಯಾವುದೇ ಅಭ್ಯರ್ಥಿಗಳ ಹೆಸರು
ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ