ರಾಜ್ಯಸಭೆಗೆ 1 ಸ್ಥಾನ ಬಿಟ್ಟುಕೊಡಿ: ಎಚ್ಡಿಕೆ
Team Udayavani, Feb 28, 2018, 6:00 AM IST
ಯಾದಗಿರಿ: ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನ ಜೆಡಿಎಸ್ಗೆ ಬಿಟ್ಟು ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶಹಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯ ಒಂದು ಸೀಟು ಜೆಡಿಎಸ್ಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ನವರು ಜೆಡಿಎಸ್ಗೆ ಒಂದು ಸೀಟು ಬಿಟ್ಟುಕೊಡದಿದ್ದರೆ ಇಡೀ ರಾಜ್ಯ ಕಳೆದು
ಕೊಳ್ಳಬೇಕಾಗುತ್ತದೆ. ಪಾಂಡವರಿಗೆ ಐದು ಗ್ರಾಮ ಬಿಟ್ಟು ಕೊಡುವಂತೆ ಕೃಷ್ಣ ಕೌರವರಿಗೆ ಕೇಳಿದ್ದ, ಆದರೆ ಕೌರವರು ಐದು ಗ್ರಾಮಗಳನ್ನು ನೀಡದೆ ಸರ್ವನಾಶವಾದರು. ಅಂಥ ಸ್ಥಿತಿ ಕಾಂಗ್ರೆಸ್ಗೆ ಬರಲಿದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಗಾಗಿ 20 ಸೀಟು ಬಹುಜನ ಸಮಾಜ ಪಕ್ಷದೊಂದಿಗೆ ಒಪ್ಪಂದವಾಗಿದ್ದು, ಉಳಿದ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಇತ್ತೀಚೆಗೆ ಘೋಷಿಸಿದ್ದ ಜೆಡಿಎಸ್ ಪಟ್ಟಿಯೇ ಅಧಿಕೃತವಾಗಿದ್ದು, ಯಾವುದೇ ಅಭ್ಯರ್ಥಿಗಳ ಹೆಸರು
ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ