ಶೋಲಾಕಾಡು ಬೆಂಕಿಗಾಹುತಿ
Team Udayavani, Mar 4, 2018, 6:35 AM IST
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ, ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿಯ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ನೂರಾರು ಎಕರೆ ಶೋಲಾ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಈ ಪ್ರದೇಶದಲ್ಲಿ ಕಳೆದ 3-4 ದಿನಗಳಿಂದಲೂ ಬೆಂಕಿ ಉರಿಯುತ್ತಲೇ ಇದ್ದು, ಅರಣ್ಯ ಇಲಾಖೆಯ 8-10 ಸಿಬ್ಬಂದಿ ಹಸಿ ಸೊಪ್ಪಿನಿಂದ ಬೆಂಕಿ ಆರಿಸಲು ನಡೆಸುತ್ತಿರುವ ಪ್ರಯತ್ನ ಫಲ ನೀಡಿಲ್ಲ.
ಹುಲ್ಲುಗಾವಲು ಪ್ರದೇಶದಲ್ಲಿ ಉರಿಯುತ್ತಿರುವ ಬೆಂಕಿ ನಂದಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದರೂ ಬೆಂಕಿ ಶೋಲಾ ಕಾಡನ್ನು ಪ್ರವೇಶಿಸಿದಾಗ ಅದರ ನಿಯಂತ್ರಿಸಲು ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಶೋಲಾ ಅರಣ್ಯ ಪ್ರದೇಶ ಸಾಕಷ್ಟು ಭಸ್ಮವಾಗಿದೆ.
ಕಿಡಿಗೇಡಿಗಳು ಹಾಕಿದ ಬೆಂಕಿಯಿಂದ ಕಾಡು ಉರಿದಿದೆ. ಬಾಬಾಬುಡನ್ ಗಿರಿಯಲ್ಲಿ ಉರುಸ್ ಆರಂಭವಾಗಿ ವಾರಾಂತ್ಯದಲ್ಲಿ ಪ್ರವಾಸಿಗರ ಓಡಾಟ ಹೆಚ್ಚಿದ್ದು ಈ ವೇಳೆ ಬೆಂಕಿ ತಗುಲಿರಬಹುದೆಂದು ಇಲಾಖೆ ಶಂಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ