ಆಪರೇಷನ್‌ ಕಮಲಕ್ಕೆ ವರಿಷ್ಠರಿಂದ ಬ್ರೇಕ್‌


Team Udayavani, Mar 6, 2018, 6:30 AM IST

Amit-Shah-4-600.jpg

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150+ ಗುರಿ ಸಾಧನೆಗಾಗಿ ರಾಜ್ಯದಲ್ಲಿ ಆಪರೇಷನ್‌ ಕಮಲದ ಮೂಲಕ ಅನ್ಯ ಪಕ್ಷದ ಪ್ರಮುಖರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಿದ್ಧವಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ವರಿಷ್ಠರು ಬ್ರೇಕ್‌ ಹಾಕಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತ ಸಮೀಕ್ಷೆ ಮತ್ತು ಅವರು ಗೆಲ್ಲುವ ಸಾಮರ್ಥ್ಯವನ್ನು ಪರಿಶೀಲಿಸಿದ ಬಳಿಕವೇ ಆಪರೇಷನ್‌ ಕಮಲ ಆರಂಭಿಸುವಂತೆ ಸೂಚಿಸಿದ್ದಾರೆ.

ಪಕ್ಷ ಸೇರಲು ಮುಂದಾಗುವವರೆಲ್ಲರನ್ನೂ ಬರಮಾಡಿಕೊಂಡು ಚುನಾವಣೆ ಸಂದರ್ಭದಲ್ಲಿ ಗೊಂದಲ ಮೂಡಿಸುವ ಬದಲು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡ ಬಳಿಕವೇ ಪಕ್ಷ ಗೆಲ್ಲಲು ಸಾಧ್ಯವಿಲ್ಲ ಎಂಬ ಕಡೆ ಅನ್ಯ ಪಕ್ಷಗಳ ಪ್ರಮುಖರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂಬ ಸ್ಪಷ್ಟ ನಿರ್ದೇಶನ ಪಕ್ಷದ ವರಿಷ್ಠ ಮಂಡಳಿಯಿಂದ ರಾಜ್ಯ ನಾಯಕರಿಗೆ ಬಂದಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿಯೇ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರಲು ಬಯಸಿ ಪಕ್ಷದ ಪ್ರಮುಖರನ್ನು ಸಂಪರ್ಕಿಸಿದರೆ ಅಂಥವರನ್ನು ನೇರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಬಳಿ ಕಳುಹಿಸಿಕೊಡಬೇಕು. ಯಡಿಯೂರಪ್ಪ ಅವರು ಪಕ್ಷದ ವರಿಷ್ಠ ಮಂಡಳಿಯೊಂದಿಗೆ ಚರ್ಚಿಸಿ ಬೇರೆ ಯವರನ್ನು ಪಕ್ಷ ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಬಿಜೆಪಿ ಮುಖಂಡರಿಗೆ ವರಿಷ್ಠರಿಂದ ಸೂಚನೆ ಬಂದಿದೆ.

ಮಾಸಾಂತ್ಯಕ್ಕೆ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಎರಡು ಸಮೀಕ್ಷೆಗಳನ್ನು ಮಾಡಲಾಗಿದ್ದು, ಇದರ ಜತೆಗೆ ಆರ್‌ಎಸ್‌ಎಸ್‌ ಮುಖಂಡರಿಂದಲೂ ಒಂದು ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಅವರ ತಂಡ ಪಡೆದುಕೊಂಡಿದೆ. ಈ ಪಟ್ಟಿಗಳನ್ನು ಪರಿಶೀಲಿಸಿ ಗೆಲ್ಲಬಹುದು ಎನ್ನಲಾದ 120 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುವುದು. ಮಾ. 10ರ ಬಳಿಕ ಅಮಿತ್‌ ಶಾ ಅವರು ರಾಜ್ಯದಲ್ಲಿ ಹೆಚ್ಚು ದಿನ ಕಳೆಯಲಿದ್ದಾರೆ. ಇವರೊಂದಿಗೆ ಅವರ ಚುನಾವಣಾ ತಂಡದ ಸದಸ್ಯರೂ ರಾಜ್ಯಕ್ಕೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಆಯ್ಕೆಯ ಸಮೀಕ್ಷಾ ವರದಿ ಕುರಿತು ಚರ್ಚಿಸಲಾಗುವುದು. 

ಗೆಲ್ಲಲಾಗದ ಕ್ಷೇತ್ರಗಳಲ್ಲಿ ಆಪರೇಷನ್‌ ಕಮಲ 
ಮೊದಲ ಪಟ್ಟಿ ಸಿದ್ಧಗೊಳ್ಳುವ ವೇಳೆಗೆ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳು ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಅಂತಹ ಕ್ಷೇತ್ರ ಗಳಲ್ಲಿ ಉಳಿದ ಪಕ್ಷಗಳಲ್ಲಿರುವ ಪ್ರಮುಖರು ಗೆಲ್ಲಬಹುದು ಎಂದಾದರೆ ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಮತ್ತು ಆ ವೇಳೆ ಪಕ್ಷದ ಸ್ಥಳೀಯ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.