ರಾಹುಲ್ ದ್ರಾವಿಡ್ಗೂ ಪಂಗನಾಮ ಹಾಕಿದ ವಿಕ್ರಂ ಇನ್ವೆಸ್ಟ್ಮೆಂಟ್
Team Udayavani, Mar 18, 2018, 9:16 AM IST
ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ಹಲವರಿಗೆ ನೂರಾರು ಕೋಟಿ ರೂ. ವಂಚಿಸಿದ ವಿಕ್ರಂ ಇನ್ವೆಸ್ಟ್ಮೆಂಟ್ ಕಂಪನಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೂ ಭಾರಿ ವಂಚನೆ ಮಾಡಿದ್ದು, ಈ ಬಗ್ಗೆ ಸದಾಶಿವ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಕಂಪೆನಿಯಲ್ಲಿ 20 ಕೋಟಿ ರೂ ಹೂಡಿಕೆ ಮಾಡಿದ್ದೆ, ಆಧರೆ ನನಗೆ 16 ಕೋಟಿ ರೂಪಾಯಿ ವಾಪಾಸ್ ನೀಡಲಾಗಿದ್ದು 4 ಕೋಟಿ ರೂ ವಂಚನೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
ವಿಕ್ರಂ ಇನ್ವೆಸ್ಟ್ಮೆಂಟ್ ಮಾಲೀಕ ರಾಘವೇಂದ್ರ ಶ್ರೀನಾಥ್ ಈಗಾಗಲೇ ಬಂಧನಕೊಳಗಾಗಿದ್ದು ಎಸಿಎಂಎಂ ನ್ಯಾಯಾಲಯ ಶನಿವಾರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ವಂಚನೆ ಸಂಬಂಧ ಬನಶಂಕರಿ ಮಾತ್ರವಲ್ಲದೇ, ವಿಜಯ ನಗರ, ಜಯನಗರ ಠಾಣೆಗಳಲ್ಲೂ ಆರೋಪಿ ಗಳ ವಿರುದ್ಧ ದೂರು ದಾಖಲಾಗುತ್ತಿದ್ದು, ಸದ್ಯದಲ್ಲೇ ಆರೋಪಿಗಳನ್ನು ಆಯಾ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆ ಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ