ಬೇಡಿಕೆ ಈಡೇರಿಸಿ; ನಾಳೆಯಿಂದ ಪಿಯು ಮೌಲ್ಯಮಾಪನ ಬಹಿಷ್ಕಾರ
Team Udayavani, Mar 21, 2018, 2:27 PM IST
ಬೆಂಗಳೂರು:ವೇತನ ತಾರತಮ್ಯ ಸರಿಪಡಿಸಲು ಆಗ್ರಹಿಸಿ ಗುರುವಾರದಿಂದ ಪಿಯು ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ನಮಗೂ ಸಾಕಷ್ಟು ವರ್ಷಗಳಿಂದ ಹೋರಾಟ ಮಾಡಿ ಸಾಕಾಗಿದೆ. ನಮ್ಮ ಇಲಾಖೆಯಲ್ಲಿ ಹಣವಿದೆ, ಆದರೆ ಒಂದು ಇನ್ಕ್ರಿಮೆಂಟ್ ಇಲ್ಲ. 6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೆ ಮೌಲ್ಯ ಮಾಪನ ಬಹಿಷ್ಕರಿಸುವುದಾಗಿ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ. ರಾಜ್ಯ ಪಿಯು ಉಪನ್ಯಾಸಕರ ಸಂಘದ ಸಭೆಯಲ್ಲಿ ಅಂತಿಮವಾಗಿ ಮೌಲ್ಯಮಾಪನ ಬಹಿಷ್ಕಾರ ಹಾಕಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?