ಸಂಪುಟ ನಿರ್ಣಯ ತಡೆಹಿಡಿಯಬೇಕು: ಶೋಭಾ


Team Udayavani, Mar 28, 2018, 7:00 AM IST

31.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಹಾಗೂ ಕಳೆದ 15 ದಿನಗಳಲ್ಲಿ ಹಣಕಾಸಿನ ವ್ಯವಸ್ಥೆಯಿಲ್ಲದೆ ಆರಂಭಿಸಿ ರುವ ಕಾಮಗಾರಿ, ಯೋಜನೆಗಳನ್ನು ಕೇಂದ್ರ ಚುನಾವಣಾ ಆಯೋಗ
ತಡೆಹಿಡಿಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನಗೊಳಿಸಲಾಗದ ನಿರ್ಣಯಗಳನ್ನು ಕೈಗೊಂಡಿದೆ. ಕೇವಲ ಚುನಾವಣಾ ಗಿಮಿಕ್‌ಗಾಗಿ ಸರ್ಕಾರ ಕೆಲ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರಗಳಿಂದ ಜನರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಿಲ್ಲದಿದ್ದರೂ ಮೂಗಿಗೆ ತುಪ್ಪ ಸವರುವ ಕೆಲಸ
ಮಾಡಿದೆ.ಹೀಗಾಗಿ, ಆಯೋಗ ಈ ನಿರ್ಧಾರಗಳನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಚುನಾವಣೆ ಸಮೀಸುತ್ತಿರುವಂತೆಯೇ ಕಳೆದ 15 ದಿನಗಳಲ್ಲಿ ಮನಬಂದಂತೆ ವರ್ಗಾವಣೆ ಮಾಡಲಾಗಿದೆ. ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರನ್ನು ರಜೆ ಮೇಲೆ ತೆರಳಲು ಸೂಚಿಸಿರುವುದೇ ಇದಕ್ಕೆ ಸಾಕ್ಷಿ ಎನಿಸಿದೆ. ಎರಡು ವರ್ಷಗಳಿಂದ
ಒಂದೇ ಸ್ಥಾನದಲ್ಲಿರುವ ಅಧಿಕಾರಿಗಳನ್ನು ಮೊದಲು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್‌ ಮುಖಂಡರಿಂದ ಕಾನೂನು ಉಲ್ಲಂಘನೆ ಯಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹಾಗೂ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಹೀಗಾಗಿ ಕಡತ ವಿಲೇವಾರಿ ಮಾಡಲಾಗುತ್ತಿದೆ. ಶೋಭಾ ಕರಂದ್ಲಾಜೆಗೆ ಪ್ರಜಾಪ್ರಭುತ್ವದ
ರಾಜಕೀಯ ಗೊತ್ತಿಲ್ಲ. ಹೀಗಾಗಿ ಏನೇನೊ ಮಾತನಾಡುತ್ತಾರೆ.

 ಸಿದ್ದರಾಮಯ್ಯ, ಸಿಎಂ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.