ಸಂಪುಟ ನಿರ್ಣಯ ತಡೆಹಿಡಿಯಬೇಕು: ಶೋಭಾ


Team Udayavani, Mar 28, 2018, 7:00 AM IST

31.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಹಾಗೂ ಕಳೆದ 15 ದಿನಗಳಲ್ಲಿ ಹಣಕಾಸಿನ ವ್ಯವಸ್ಥೆಯಿಲ್ಲದೆ ಆರಂಭಿಸಿ ರುವ ಕಾಮಗಾರಿ, ಯೋಜನೆಗಳನ್ನು ಕೇಂದ್ರ ಚುನಾವಣಾ ಆಯೋಗ
ತಡೆಹಿಡಿಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನಗೊಳಿಸಲಾಗದ ನಿರ್ಣಯಗಳನ್ನು ಕೈಗೊಂಡಿದೆ. ಕೇವಲ ಚುನಾವಣಾ ಗಿಮಿಕ್‌ಗಾಗಿ ಸರ್ಕಾರ ಕೆಲ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರಗಳಿಂದ ಜನರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಿಲ್ಲದಿದ್ದರೂ ಮೂಗಿಗೆ ತುಪ್ಪ ಸವರುವ ಕೆಲಸ
ಮಾಡಿದೆ.ಹೀಗಾಗಿ, ಆಯೋಗ ಈ ನಿರ್ಧಾರಗಳನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಚುನಾವಣೆ ಸಮೀಸುತ್ತಿರುವಂತೆಯೇ ಕಳೆದ 15 ದಿನಗಳಲ್ಲಿ ಮನಬಂದಂತೆ ವರ್ಗಾವಣೆ ಮಾಡಲಾಗಿದೆ. ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರನ್ನು ರಜೆ ಮೇಲೆ ತೆರಳಲು ಸೂಚಿಸಿರುವುದೇ ಇದಕ್ಕೆ ಸಾಕ್ಷಿ ಎನಿಸಿದೆ. ಎರಡು ವರ್ಷಗಳಿಂದ
ಒಂದೇ ಸ್ಥಾನದಲ್ಲಿರುವ ಅಧಿಕಾರಿಗಳನ್ನು ಮೊದಲು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್‌ ಮುಖಂಡರಿಂದ ಕಾನೂನು ಉಲ್ಲಂಘನೆ ಯಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹಾಗೂ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಹೀಗಾಗಿ ಕಡತ ವಿಲೇವಾರಿ ಮಾಡಲಾಗುತ್ತಿದೆ. ಶೋಭಾ ಕರಂದ್ಲಾಜೆಗೆ ಪ್ರಜಾಪ್ರಭುತ್ವದ
ರಾಜಕೀಯ ಗೊತ್ತಿಲ್ಲ. ಹೀಗಾಗಿ ಏನೇನೊ ಮಾತನಾಡುತ್ತಾರೆ.

 ಸಿದ್ದರಾಮಯ್ಯ, ಸಿಎಂ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.